Webdunia - Bharat's app for daily news and videos

Install App

ತೆರಿಗೆ ದೋಖಾ ಮಾಡೋರ ವಿರುದ್ಧ ಪಾಲಿಕೆ ನೋಟೀಸ್ ಸಮರ

Webdunia
ಬುಧವಾರ, 3 ಜನವರಿ 2024 (14:00 IST)
ಬೆಂಗಳೂರಿಗರಿಂದ ಕೋಟಿ ಕೋಟಿ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ವಂಚಕರ ವಿರುದ್ಧ ಬೃಹತ್ ಮಹಾನಗರ ಪಾಲಿಕೆ ಸಮರಸಾರಿದೆ.ತೆರಿಗೆ ವಸೂಲಿಗೆ ಬಿಬಿಎಂಪಿ ಹೊಸ ಪ್ಲ್ಯಾನ್ ಮಾಡಿದೆ.ಬಿಬಿಎಂಪಿಯಿಂದಲೇ ಸ್ಪೋಟಕ ಮಾಹಿತಿ ಬಹಿರಂಗವಾಗಿದೆ.
 
ಬಿಬಿಎಂಪಿ ವಿಶೇಷ ಆಯುಕ್ತ ಮನೀಶ್ ಮೌದ್ಗಿಲ್ ತೆರಿಗೆ ಪಾವತಿಸದೆ ಬಾಕಿ ಉಳಿಸಿಕೊಂಡಿರೋರೇ 6 ಲಕ್ಷ ಮಂದಿ ಎಂದು ಹೇಳಿದ್ದಾರೆ.ಅದರಲ್ಲಿ 6  ಲಕ್ಷ ಜನರಿಂದ 500 ಕೋಟಿ  ತೆರಿಗೆ ಬಾಕಿ ಇದೆ.ಎಲ್ಲಾ 6 ಲಕ್ಷ ಜನರಿಗೆ ಎಚ್ಚರಿಕೆಯ SMS ರವಾನೆ ಮಾಡಲಾಗಿದೆ.SMS ನಿರ್ಲಕ್ಷ್ಯಿಸಿ ತೆರಿಗೆ ಪಾವತಿಸದಿದ್ರೆ ಆಸ್ತಿ ಜಪ್ತಿ ಮಾಡಲಾಗುತ್ತೆ.ಬಿಬಿಎಂಪಿ ಆಕ್ಟ್ 2020 ರ ಅಡಿಯಲ್ಲಿ ಶಿಸ್ತುಕ್ರಮ ಎಚ್ಚರಿಕೆ ನೀಡಲಾಗಿದೆ.

ಬರೋಬ್ಬರಿ 6 ಲಕ್ಷ ತೆರಿಗೆ  ಬಾಕಿದಾರರಿಗೆ ಎಸ್ಎಂಎಸ್  ಅಸ್ತ್ರ ಪ್ರಯೋಗ  ಮಾಡಲಾಗಿದೆ.ವರ್ಷಗಟ್ಟಲೆ ಯಿಂದ ಆಸ್ತಿ ತೆರಿಗೆ ಕಟ್ಟದೆ ಮಾಲೀಕರು ಕಳ್ಳಾಟವಾಡಿದ್ದು,ಇದೀಗ ಕೋಟಿ ಕೋಟಿ ಆಸ್ತಿಗೆ ತೆರಿಗೆ ಸಂಗ್ರಹಕ್ಕೆ ಪಾಲಿಕೆ ನಿಂತಿದೆ.ಈಗಾಗಲೇ ತೆರಿಗೆ ಕಟ್ಟದ ಕೆಲ ಮಳಿಗೆಗಳಿಗೆ ಬೀಗ ಜಡೆಯಲಾಗಿದೆ.ಇನ್ನುಳಿದವರಿಗೆ SMS ಕಳುಹಿಸಲಾಗ್ತಾಇದೆ.ಈಗ ಮಳಿಗೆಗಳು ಮಾತ್ರ ಸಿಜ್ ಮಾಡ್ಲಾಗ್ತಾಯಿದ್ದು ತೆರಿಗೆ ಪಾವತಿ ಮಾಡದಿದ್ದರೆ ಮನೆಗಳು ಸೀಜ್ ಮಾಡಲಾಗುವುದು ಎಂದು ಬಿಬಿಎಂಪಿ ವಿಶೇಷ ಆಯುಕ್ತ ಮೌನಿಷ್ ಮೌದ್ಗಿಲ್ ಹೇಳಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments