Webdunia - Bharat's app for daily news and videos

Install App

ಭ್ರಷ್ಟಾಚಾರ ಅನಿವಾರ್ಯವಾದ್ರೂ ದೇಶಕ್ಕೆ ಮಾರಕ; ಜೆಡಿಎಸ್ ಮುಖಂಡ

Webdunia
ಸೋಮವಾರ, 20 ಅಕ್ಟೋಬರ್ 2014 (14:21 IST)
ಭ್ರಷ್ಟಾಚಾರ ಇಂದಿನ ರಾಜಕಾರಣದಲ್ಲಿ ಅನಿವಾರ್ಯವಾಗಿದೆ ಎಂದು ವಿಧಾನಪರಿಷತ್‌ ಹಾಗೂ ತೋಟಗಾರಿಕೆ ವಿವಿ ವ್ಯವಸ್ಥಾಪನಾ ಮಂಡಳಿ ಸದಸ್ಯ ಬಸವರಾಜ ಹೊರಟ್ಟಿ ವಿಷಾದಿಸಿದರು. 
 
ಇಲ್ಲಿನ ತೋಟಗಾರಿಕೆ ವಿವಿಯಲ್ಲಿ ನೂತನ ಶಿಕ್ಷಕರ ಕ್ಷೇಮಾಭಿವೃದ್ಧಿ ಸಂಘ ಉದ್ಘಾಟಿಸಿ ಅವರು ಮಾತನಾಡಿದರು. ಇಂದಿನ ರಾಜಕಾರಣದಲ್ಲಿ ಭ್ರಷ್ಟಾಚಾರ ಅನಿವಾರ್ಯ. ನಾನು ಕೂಡಾ ಚುನಾವಣೆ ಸಂದರ್ಭದಲ್ಲಿ ಶೇ.10ರಷ್ಟು ಭ್ರಷ್ಟನಾಗಿ ಕೆಲಸ ಮಾಡಿದ್ದೇನೆ. ಶಿಕ್ಷಕರಿಂದ ಎಂದಿಗೂ ಒಂದು ರೂಪಾಯಿ ಪಡೆದಿಲ್ಲ. 
 
ಇಂದಿನ ಕಲುಷಿತ ರಾಜಕಾರಣದಲ್ಲಿ ಉತ್ತಮರು ಸಿಗುವುದೇ ವಿರಳ. ಇದೆ ರೀತಿ ಸಾಗಿದರೆ ದೇಶಕ್ಕೆ ಮಾರಕವಾಗಲಿದೆ. ಒಳ್ಳೆಯವರು ರಾಜಕಾರಣಕ್ಕೆ ಬರಬೇಕಿದೆ ಎಂದರು. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments