Select Your Language

Notifications

webdunia
webdunia
webdunia
webdunia

ಲಂಚ ಸ್ವೀಕಾರ: ಎಸಿಬಿ ಬಲೆಗೆ ಬಿದ್ದ ಕೇಸ್ ವರ್ಕರ್ ಡೀನಾ ದೀಪಕ್

ಲಂಚ ಸ್ವೀಕಾರ: ಎಸಿಬಿ ಬಲೆಗೆ ಬಿದ್ದ ಕೇಸ್ ವರ್ಕರ್ ಡೀನಾ ದೀಪಕ್
ಮೈಸೂರು , ಬುಧವಾರ, 25 ಮೇ 2016 (18:55 IST)
ಮೈಸೂರು: ಲಂಚ ಸ್ವೀಕರಿಸುತ್ತಿದ್ದ ಮೈಸೂರು ನಗರ ಪಾಲಿಕೆಯ ನುಲ್ಮ ಕೇಸ್ ವರ್ಕರ್‍ ಆಗಿ ಕೆಲಸ ನಿರ್ವಹಿಸುವ ಮಹಿಳಾ ಅಧಿಕಾರಿ ಭ್ರಷ್ಟಾಚಾರ ನಿಗ್ರಹ ದಳ ಬಲೆಗೆ ಬಿದಿದ್ದಾರೆ.
 
ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದ ಕೇಸ್ ವರ್ಕರ್ ಆಗಿ ಕೆಲಸ ನಿರ್ವಹಿಸುತ್ತಿರುವ ಡೀನಾ ದೀಪಕ್, ಸರಕಾರದ ಸಹಾಯ ಧನದಲ್ಲಿ ಲಂಚದ ಪಾಲು ಕೇಳುತ್ತಿದ್ದು, 25 ಸಾವಿರ ಹಣವನ್ನು ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ದಾಳಿ ಮಾಡಿದ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಭ್ರಷ್ಟ ಅಧಿಕಾರಿಯನ್ನು ವಶಕ್ಕೆ ಪಡೆದಿದ್ದಾರೆ.
 
ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳು ಸಿಎಂ ತವರು ಜಿಲ್ಲೆ ಮೈಸೂರಿನಲ್ಲಿ ಪ್ರಥಮ ದಾಳಿ ನಡೆಸಿ, ಭ್ರಷ್ಟ ಅಧಿಕಾರಿಯನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸಿದ್ದಾರೆ.

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

Share this Story:

Follow Webdunia kannada

ಮುಂದಿನ ಸುದ್ದಿ

ಪೊಲೀಸ್ ಇಲಾಖೆಗೆ ಆಸ್ಟ್ರೇಲಿಯಾದಿಂದ ಅತ್ಯಾಧುನಿಕ ತಂತ್ರಜ್ಞಾನ: ಜಿ.ಪರಮೇಶ್ವರ್