Webdunia - Bharat's app for daily news and videos

Install App

ಭಾರಿ ಭ್ರಷ್ಟಾಚಾರ: ಸಚಿವ ಖಾದರ್ ಸೇರಿದಂತೆ 10 ಅಧಿಕಾರಿಗಳ ವಿರುದ್ಧ ಎಸಿಬಿಗೆ ದೂರು

Webdunia
ಶುಕ್ರವಾರ, 20 ಮೇ 2016 (13:08 IST)
ಉಚಿತ ಔಷಧಿ ವಿತರಣೆಯಲ್ಲಿ ಬಾರಿ ಪ್ರಮಾಣದ ಅವ್ಯವಹಾರ ನಡೆಸಿದ್ದಾರೆಂದು ಆರೋಪಿಸಿ ಆರೋಗ್ಯ ಸಚಿವ ಯು.ಟಿ.ಖಾದರ್ ಸೇರಿದಂತೆ 10 ಅಧಿಕಾರಗಳ ವಿರುದ್ಧ ಬಿಬಿಎಂಪಿ ಮಾಜಿ ಸದಸ್ಯ ಎಸ್‌.ಆರ್.ರಮೇಶ ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ನೀಡಿದ್ದಾರೆ.

ಉಚಿತ ಔಷಧಿ ಪೂರೈಸುವ ಯೋಜನೆಯಲ್ಲಿ ಅಸ್ಥಿತ್ವದಲ್ಲಿ ಇಲ್ಲದ ಕಂಪನಿಗಳ ಬಿಲ್‌ಗಳ ದಾಖಲಿಸಿ, 44.4 ಕೋಟಿ ರೂಪಾಯಿ ಅವ್ಯವಹಾರ ನಡೆಸಿದ್ದಾರೆಂದು ಆರೋಗ್ಯ ಸಚಿವ ಯುಟಿ ಖಾದರ್, ಅರೋಗ್ಯ ಇಲಾಖೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಮತ್ತು ಇಲಾಖೆ ಆಯುಕ್ತ ಪಿ.ಎಸ್‌.ವಸ್ತ್ರದ ಸೇರಿದಂತೆ 10 ಅಧಿಕಾರಗಳ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ನೀಡಿದ್ದಾರೆ. 
 
ಈ ಯೋಜನೆಯಲ್ಲಿ ಪೂರೈಸುವ ಔಷಧಿಗಳನ್ನು ಮೂಲ ಬೆಲೆಗಿಂತ 15 ಪಟ್ಟು ಹೆಚ್ಚಿನ ಬಿಲ್‌ನ್ನು ತೋರಿಸಿ, 88 ವಿವಿಧ ಕಂಪನಿಗಳಿಂದ ಔಷಧಿ ಖರೀದಿಸಲಾಗಿದೆ ಎಂದು ಆರೋಪಿಸಲಾಗಿದೆ.
 
ಕೇಂದ್ರ ಸರಕಾರದ ಅನುದಾನವನ್ನು ದರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ, ಅಗತ್ಯ ದಾಖಲೆಗಳ ಸಮೇತ ಬಿಬಿಎಂಪಿ ಮಾಜಿ ಸದಸ್ಯ ಎಸ್‌.ಆರ್.ರಮೇಶ, ಪ್ರಧಾನಿ ಮೋದಿಯವರಿಗೂ ಪತ್ರ ಬರೆದಿದ್ದಾರೆ.

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price: ಅಡಿಕೆ ಬೆಲೆ ಯಥಾಸ್ಥಿತಿ, ಕೊಬ್ಬರಿಗೆ ಬಂಪರ್

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಬೆಂಗಳೂರು: ಉಗ್ರ ನಾಸಿರ್ ಜೈಲಿನಿಂದ ಪರಾರಿಯಾಗಲು ನಡೆದಿತ್ತು ಖತರ್ನಾಕ್ ಪ್ಲ್ಯಾನ್

ಹೃದಯಾಘಾತಕ್ಕೆ ತಿಂಗಳ ಮುಂಚೇ ಸಿಗುವ ಮುನ್ಸೂಚನೆಗಳೇನು: ಡಾ ಸಿಎನ್ ಮಂಜುನಾಥ್

ಥಾಣೆ: ಮುಟ್ಟಾಗಿದೆಯಾ ಎಂದು ಬಾಲಕಿಯರ ಬಟ್ಟೆ ಬಿಚ್ಚಿಸಿದ ಪ್ರಿನ್ಸಿಪಾಲ್

ಮುಂದಿನ ಸುದ್ದಿ
Show comments