Webdunia - Bharat's app for daily news and videos

Install App

ಲೋಕಾಯುಕ್ತ ಅಧಿಕಾರಿಗಳಿಂದ ಭ್ರಷ್ಟನ ಬೇಟೆ

Webdunia
ಭಾನುವಾರ, 16 ಜುಲೈ 2023 (12:23 IST)
ಫಿಲ್ಮಿ ಸ್ಟೈಲ್ ನಲ್ಲಿ ಚೇಸ್ ಮಾಡಿ ಲೋಕಾಯುಕ್ತ ಅಧಿಕಾರಿಗಳು ಭೇಟೆಯಾಡಿದ್ದಾರೆ.ಮಹಾಂತೇಗೌಡ ಎಂಬಾತನನ್ನು ಚೇಸಿಂಗ್ ಮಾಡಿ ಲೋಕಾಯುಕ್ತ ಅಧಿಕಾರಿಗಳು ಹಿಡಿದಿದ್ದಾರೆ.ಕೆ.ಜಿ ಸರ್ಕಲ್ ಬಳಿಯಿರುವ ತಾಹಶಿಲ್ದಾರ್ ಆಫೀಸ್ ನಲ್ಲಿ ಫುಡ್ ಇನ್ಸ್ಪೆಕ್ಟರ್  ಮಹಾಂತೇ ಗೌಡ ಆಗಿದ್ದು,ರಂಗದಾಮಯ್ಯ ಎಂಬುವವರ ಬಳಿಯಲ್ಲಿ ಲಂಚಕ್ಕೆ ಮಹಾಂತೇ ಗೌಡ ಬೇಡಿಕೆ ಇಟ್ಟಿದ್ದ,ಟ್ರೇಡ್‌ ಲೈಸೆನ್ಸ್ ಗಾಗಿ ಹಣಕ್ಕೆ ಬೇಡಿಕೆ ಇಟ್ಟಿದ್ದುಒಂದು‌ ಲಕ್ಷ ಹಣವನ್ನು ಲಂಚವನ್ನಾಗಿ ಕೇಳಿದ್ದ.43 ಸಾವಿರ ಹಣವನ್ನು ಪಡೆಯುವಾಗ ಟ್ರ್ಯಾಪ್ ಮಾಡೋದಕ್ಕೆ ಲೋಕಾಯುಕ್ತ ಟೀಂ ತೆರಳಿದ್ರು.
 
ಆಗ ಹಣ ಪಡೆದು ಎಸ್ಕೇಪ್ ಆಗಲು ಯತ್ನ ನಡೆಸಿದ್ದು,ಲೋಕಾಯುಕ್ತ ಟ್ರ್ಯಾಪ್ ಇದು‌ ಎಂದು ಗೊತ್ತಾಗಿ ಎಸ್ಕೇಪ್ ಆಗ್ತದ್ದಂತೆ ಸುಮಾರು 15 ಕಿ.ಲೋ ಮೀಟರ್ ಚೇಸ್ ಮಾಡಿ ಲೋಕಾಯುಕ್ತ ಅಧಿಕಾರಿಗಳು ಮಹತೇಶ್ ಗೌಡನನ್ನ ಹಿಡಿದಿದ್ದಾರೆ.ನೆಲಮಂಗಲ ಬಳಿಯ ಸೊಂಡೇ‌ಕೊಪ್ಪ ಬಳಿ ತಗಲಾಕಿಕೊಂಡ ಫುಡ್ ಇನ್ಸ್ಪೆಕ್ಟರ್ ಲೋಕಾಯುಕ್ತ ಪೊಲೀಸರಿಂದ ಮಹಾಂತೇಗೌಡ ವಶಕ್ಕೆ ಪಡೆದು ವಿಚಾರಣೆ ನಡರಸಲಾಗ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

B Dayanand: ಬಿ ದಯಾನಂದ್ ಎಷ್ಟು ಕರ್ತವ್ಯ ನಿಷ್ಠರು ಎನ್ನುವುದಕ್ಕೆ ಈ ವಿಡಿಯೋನೇ ಸಾಕ್ಷಿ

ಬಿಜೆಪಿ ನಾಯಕರಿಗೆ ಎರಡು ನಾಲಿಗೆ, ಗಳಿಗೆಗೊಂದು ಬಣ್ಣ: ಸಿಎಂ ಸಿದ್ದರಾಮಯ್ಯ

Indore murder: ಖತರ್ನಾಕ್ ಸೋನಮ್ ರಘುವಂಶಿ ಲವ್ವರ್ ಫೋಟೋ ರಿವೀಲ್: ಇವನಿಗಾಗಿ ಇಷ್ಟೆಲ್ಲಾ ಮಾಡಿದ್ಳಾ

ಒಂದೇ ದಿನ ವಿಮಾನ ಹತ್ತುವ ವೇಳೆ ಎಡವಿದ ಡೊನಾಲ್ಡ್‌ ಟ್ರಂಪ್‌, ಮಾರ್ಕೊ ರುಬಿಯೋ: ಇಲ್ಲೇನೋ ಸಮಸ್ಯೆ ಇದೆ ಎಂದ ನೆಟ್ಟಿಗರು

Indore Murder case: ಗಂಡನನ್ನು ಕೊಂದ ಆರು ಮಂದಿ ಖತರ್ನಾಕ್ ಪತ್ನಿಯರು ಇವರೇ

ಮುಂದಿನ ಸುದ್ದಿ
Show comments