ಸಣ್ಣ ನೀರಾವರಿ ಇಲಾಖೆಯಲ್ಲಿ ಭ್ರಷ್ಟಾಚಾರ

Webdunia
ಮಂಗಳವಾರ, 6 ಜೂನ್ 2023 (14:30 IST)
ಸಣ್ಣ ನೀರಾವರಿ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ. ಸಣ್ಣ ನೀರಾವರಿ ಸಚಿವ S.N ಬೋಸರಾಜುಗೆ ತನಿಖೆಯ ಸವಾಲು ಎದುರಾಗಿದೆ. ತಾಂತ್ರಿಕ ಮಾದರಿಗಳನ್ನು ಕಡೆಗಣಿಸಿ 1,166 ಸೌರಚಾಲಿತ ನೀರಿನ ಪಂಪ್​​ ಘಟಕಗಳನ್ನ ಅಳವಡಿಸಿ ಅಕ್ರಮ ಎಸಗಲಾಗಿದೆ. ರಾಜ್ಯದ 18 ಜಿಲ್ಲೆಗಳ SC, ST ಜನಾಂಗದ ರೈತರಿಗೆ ಪಂಗನಾಮ ಹಾಕಲಾಗಿದೆ. ಟೆಂಡರ್ ನಿಯಮ ಉಲ್ಲಂಘಿಸಿ ಕಡಿಮೆ ಸಾಮರ್ಥ್ಯದ ಸೌರಚಾಲಿತ ನೀರಿನ ಪಂಪಗಳ ಪೂರೈಕೆ ಮಾಡಲಾಗಿದೆ.. ಕಡಿಮೆ ಸಾಮರ್ಥ್ಯದ ಸೌರಚಾಲಿತ ನೀರಿನ ಪಂಪ್​​​ ಪೂರೈಕೆ ಮಾಡಿದ ಏಜೆನ್ಸಿಗೆ 71.62 ಕೋಟಿ ಹಣ ಪಾವತಿಸಿ ಇಲಾಖೆಯಲ್ಲಿ ಅಧಿಕಾರಿಗಳು ಅಕ್ರಮ ಎಸಗಿದ್ದಾರೆ.. ಇದರ ತನಿಖೆ ಹೊಸ ಸರ್ಕಾರಕ್ಕೆ ಸವಾಲಾಗಿ ಪರಿಣಮಿಸಿದೆ. ಉನ್ನತ ಸಾಮರ್ಥ್ಯದ ಸ್ವಯಂ ಚಾಲಿತ ಸೌರ ಘಟಕಗಳ ಅನಗತ್ಯ ಖರೀದಿಗೆ 8 ಕೋಟಿ ಪಾವತಿಸಿ ಅಕ್ರಮ ಎಸಗಲಾಗಿದೆ. ಟೆಂಡರ್ ನಿಯಮದಲ್ಲಿನ ಮಾದರಿ ಮಾನದಂಡಗಳನ್ನ ಉಲ್ಲಂಘಿಸಿ ಸೌರ ಪಂಪ್​ಗಳ ಖರೀದಿ ನಡೆದಿದೆ. ಲೆಕ್ಕ ತಪಾಸಣೆ ವೇಳೆಯಲ್ಲಿ ಈ ಅಕ್ರಮ ಬಯಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೂರು ವರ್ಷಗಳಿಂದ ನಾನು ಟೀಕೆ ಮಾಡಿದ್ದೇನೆ. ಈಗ ಅದಕ್ಕೆ ಸಮಯವಲ್ಲ

ಹಾಸನ ಜಿಲ್ಲೆಯ ಏಕೈಕ ಕೈ ಶಾಸಕ ಕೆಎಂ ಶಿವಲಿಂಗೇಗೌಡಗೆ ಸಚಿವ ಸ್ಥಾನ ನೀಡಲು ರಾಹುಲ್‌ಗೆ ಪತ್ರ

ಸಿದ್ದರಾಮಯ್ಯ ಈ ಮಾತು ಡಿಕೆ ಶಿವಕುಮಾರ್‌ಗೆ ಎಚ್ಚರಿಕೆ ಗಂಟೆ: ಡಿಕೆ ಸುಧಾಕರ್‌

ಡೇಟ್ ಫಿಕ್ಸ್ ಆಗದಿದ್ದರೂ ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ನಡೆಯುತ್ತಿದೆ ಭಾರೀ ಸಿದ್ಧತೆ

ಮಹಾರಾಷ್ಟ್ರ ನಕಲಿ ಮದ್ಯ ಸೇವನೆ ಪ್ರಕರಣ: 48ಗಂಟೆಯಲ್ಲಿ ಮೃತರ ಸಂಖ್ಯೆ 18ಕ್ಕೆ ಏರಿಕೆ

ಮುಂದಿನ ಸುದ್ದಿ
Show comments