Webdunia - Bharat's app for daily news and videos

Install App

ಸಣ್ಣ ನೀರಾವರಿ ಇಲಾಖೆಯಲ್ಲಿ ಭ್ರಷ್ಟಾಚಾರ

Webdunia
ಮಂಗಳವಾರ, 6 ಜೂನ್ 2023 (14:30 IST)
ಸಣ್ಣ ನೀರಾವರಿ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ. ಸಣ್ಣ ನೀರಾವರಿ ಸಚಿವ S.N ಬೋಸರಾಜುಗೆ ತನಿಖೆಯ ಸವಾಲು ಎದುರಾಗಿದೆ. ತಾಂತ್ರಿಕ ಮಾದರಿಗಳನ್ನು ಕಡೆಗಣಿಸಿ 1,166 ಸೌರಚಾಲಿತ ನೀರಿನ ಪಂಪ್​​ ಘಟಕಗಳನ್ನ ಅಳವಡಿಸಿ ಅಕ್ರಮ ಎಸಗಲಾಗಿದೆ. ರಾಜ್ಯದ 18 ಜಿಲ್ಲೆಗಳ SC, ST ಜನಾಂಗದ ರೈತರಿಗೆ ಪಂಗನಾಮ ಹಾಕಲಾಗಿದೆ. ಟೆಂಡರ್ ನಿಯಮ ಉಲ್ಲಂಘಿಸಿ ಕಡಿಮೆ ಸಾಮರ್ಥ್ಯದ ಸೌರಚಾಲಿತ ನೀರಿನ ಪಂಪಗಳ ಪೂರೈಕೆ ಮಾಡಲಾಗಿದೆ.. ಕಡಿಮೆ ಸಾಮರ್ಥ್ಯದ ಸೌರಚಾಲಿತ ನೀರಿನ ಪಂಪ್​​​ ಪೂರೈಕೆ ಮಾಡಿದ ಏಜೆನ್ಸಿಗೆ 71.62 ಕೋಟಿ ಹಣ ಪಾವತಿಸಿ ಇಲಾಖೆಯಲ್ಲಿ ಅಧಿಕಾರಿಗಳು ಅಕ್ರಮ ಎಸಗಿದ್ದಾರೆ.. ಇದರ ತನಿಖೆ ಹೊಸ ಸರ್ಕಾರಕ್ಕೆ ಸವಾಲಾಗಿ ಪರಿಣಮಿಸಿದೆ. ಉನ್ನತ ಸಾಮರ್ಥ್ಯದ ಸ್ವಯಂ ಚಾಲಿತ ಸೌರ ಘಟಕಗಳ ಅನಗತ್ಯ ಖರೀದಿಗೆ 8 ಕೋಟಿ ಪಾವತಿಸಿ ಅಕ್ರಮ ಎಸಗಲಾಗಿದೆ. ಟೆಂಡರ್ ನಿಯಮದಲ್ಲಿನ ಮಾದರಿ ಮಾನದಂಡಗಳನ್ನ ಉಲ್ಲಂಘಿಸಿ ಸೌರ ಪಂಪ್​ಗಳ ಖರೀದಿ ನಡೆದಿದೆ. ಲೆಕ್ಕ ತಪಾಸಣೆ ವೇಳೆಯಲ್ಲಿ ಈ ಅಕ್ರಮ ಬಯಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಇದೊಂದು ಹಾಸ್ಯಾಸ್ಪದ ಕಾರ್ಯಕ್ರಮ: ಸಾಧನಾ ಸಮಾವೇಶಕ್ಕೆ ಆರ್‌ ಅಶೋಕ್ ಆಕ್ರೋಶ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

ಮುಂದಿನ ಸುದ್ದಿ
Show comments