Webdunia - Bharat's app for daily news and videos

Install App

ಸ್ಯಾನಿಟೈಸರ್ ಖರೀದಿಯಲ್ಲಿ ಭ್ರಷ್ಟಾಚಾರ: ಸಿದ್ದರಾಮಯ್ಯ ಬಾಂಬ್

Webdunia
ಶುಕ್ರವಾರ, 24 ಸೆಪ್ಟಂಬರ್ 2021 (08:51 IST)
ಬೆಂಗಳೂರು : ಕಳಪೆ ಗುಣಮಟ್ಟದ ಸ್ಯಾನಿಟೈಸರ್ ಖರೀದಿಸುವ ಮೂಲಕ ಸರಕಾರ ಕೋವಿಡ್ ಪರಿಕರಗಳ ಖರೀದಿಯಲ್ಲಿ ಭ್ರಷ್ಟಾಚಾರ ನಡೆಸಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಬಾಂಬ್ ಸಿಡಿಸಿದ್ದಾರೆ.

ವಿಧಾನಸಭೆ ಅಧಿವೇಶನದಲ್ಲಿ ಗುರುವಾರ ಮಾತನಾಡಿದ ಅವರು, ಆರೋಗ್ಯ ಇಲಾಖೆ 9.66 ಕೋಟಿ ಮೌಲ್ಯದ ಸ್ಯಾನಿಟೈಸರ್ ಖರೀದಿಸಿದೆ. ಇದು ಕೆಲವೇ ದಿನಗಳಲ್ಲಿ ಕೊಳಚೆ ನೀರಿನಂತೆ ಕಾಣುತ್ತದೆ ಎಂದು ಸ್ಯಾನಿಟೈಸರ್ ಬಾಟೆಲ್ ಪ್ರದರ್ಶಿಸುವ ಮೂಲಕ ಗಂಭೀರ ಆರೋಪ ಮಾಡಿದರು.
ಡ್ರಗ್ಸ್ ಕಂಟ್ರೋಲ್ ಸ್ಯಾನಿಟೈಸರ್ ಅನ್ನು ತಿರಸ್ಕರಿಸಿದೆ. ಈಗಾಗಲೇ ಕಳಪೆ ಸ್ಯಾನಿಟೈಸರ್ಗೆ 2 ಕೋಟಿ ಹಣ ನೀಡಲಾಗಿದೆ. ಒಂದು ಕಡೆ ಪರಿಹಾರಕ್ಕೆ ದುಡ್ಡಿಲ್ಲ ಅಂತಾರೆ. ಇನ್ನೊಂದು ಕಡೆ ಇಂತಹ ಸ್ಯಾನಿಟೈಸರ್ ಖರೀದಿ ಮಾಡುತ್ತಾರೆ. ಈ ಅಕ್ರಮದಲ್ಲಿ ಭಾಗಿಯಾದವರ ವಿರುದ್ಧ ಕ್ರಮ ಆಗಬೇಕು. ಸಚಿವ ಅಥವಾ ಅಧಿಕಾರಿ ಯಾರೇ ತಪ್ಪು ಮಾಡಿದರೂ ಶಿಕ್ಷೆಯಾಗಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Stampede: ಇದೊಂದು ಕೆಲಸ ಮಾಡಿದ್ರೆ ಚಿನ್ನಸ್ವಾಮಿಯಲ್ಲಿ ದುರಂತವಾಗ್ತಾನೇ ಇರಲಿಲ್ಲ

ಪೊಲೀಸರಲ್ಲ ನೀವು ರಾಜೀನಾಮೆ ಕೊಡ್ಬೇಕು ಎಂದಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಹೀಗೆ ಹೇಳೋದಾ

Arecanut price today: ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ಅಡಿಕೆ ಬೆಳೆಗಾರರಿಗೆ ನಿರಾಸೆ

Chenab Railway bridge: ಪ್ರಧಾನಿ ಮೋದಿ ಉದ್ಘಾಟಿಸಿದ ಚಿನಾಬ್ ಸೇತುವೆಯ ವಿಹಂಗಮ ವಿಡಿಯೋ

Gold price today: ಅಬ್ಬಾ.. ಚಿನ್ನದ ದರ ಕೇಳಿದ್ರೇ ಶಾಕ್

ಮುಂದಿನ ಸುದ್ದಿ
Show comments