Webdunia - Bharat's app for daily news and videos

Install App

ತಹಸೀಲ್ದಾರ್ ಕಚೇರಿಯಲ್ಲಿ ಭ್ರಷ್ಟಾಚಾರ; ದಾಳಿ ಮಾಡಿ ಕುಳ ಹಿಡಿದ ಎಸಿಬಿ

Webdunia
ಸೋಮವಾರ, 6 ಮೇ 2019 (18:46 IST)
ಲಂಚ ಸ್ವೀಕರಿಸುತ್ತಿದ್ದ ವೇಳೆ ಎಸಿಬಿ ಬಲೆಗೆ ಬಿದ್ದಿದ್ದಾರೆ ಇಬ್ಬರು ಅಧಿಕಾರಿಗಳು.
ಪ್ರತ್ಯೇಕ ಪ್ರಕರಣಗಳಲ್ಲಿ ಮುದ್ದೇಬಿಹಾಳ ಭೂ ದಾಖಲೆ ಇಲಾಖೆ ಅಧಿಕಾರಿ ಹಾಗೂ ವಿಜಯಪುರ ಜಿಲ್ಲೆಯ  ಬಸವನ ಬಾಗೇವಾಡಿಯ ತಹಶೀಲ್ದಾರ್ ಕಚೇರಿಯ ಎಫ್.ಡಿ.ಸಿ ಎಸಿಬಿ ಬಲೆಗೆ ಬಿದ್ದಿದ್ದಾರೆ.

ಮುದ್ದೇಬಿಹಾಳ ಭೂ ದಾಖಲೆ ವಿಭಾಗದ ಅಧಿಕಾರಿ ದೇವಾನಂದ ರಾಠೋಡ ಎವಿಬಿ ಬಲೆಗೆ ಬಿದ್ದಿದ್ದಾರೆ.
ಜಮೀನು ನಕ್ಷೆ ನೀಡಲು ಪಾಂಡುರಂಗ ಕುಲಕರ್ಣಿ ಎಂಬುವರಿಂದ 2 ಸಾವಿರ ಲಂಚ ಪಡೆಯುವಾಗ ಎಸಿಬಿ ದಾಳಿ ನಡೆದಿದೆ.
ಮುದ್ದೇಬಿಹಾಳ ಪಟ್ಟಣದ ಬಾಡಿಗೆ ಮನೆಯಲ್ಲಿ ಲಂಚ ಸ್ವೀಕರಿಸುವ ವೇಳೆ ಬಲೆಗೆ ಬಿದ್ದ ಅಧಿಕಾರಿ ಇವರಾಗಿದ್ದಾರೆ.

ಇನ್ನು ಬಸವನ ಬಾಗೇವಾಡಿ ತಹಶೀಲ್ದಾರ್ ಕಚೇರಿಯ ಎಫ್.ಡಿ.ಸಿ ಹುಡೇದ್ ಎಸಿಬಿ ಬಲೆಗೆ ಬಿದ್ದಿದ್ದಾರೆ.
ಕೃಷಿ ಜಮೀನು ಎನ್.ಎ ಮಾಡಿ‌ ಕೊಡಲು 5 ಸಾವಿರ ಲಂಚ ಪಡೆಯುವಾಗ ಎಸಿಬಿ ಬಲೆಗೆ ಸಿಲುಕಿದ್ದಾರೆ. 19 ಗುಂಟೆ ಜಮೀನು ಎನ್.ಎ ಮಾಡಿ ಕೊಡಲು ಲಂಚ ಕೇಳಿದ್ದರು ಹುಡೇದ್.

ವಿಜಯಪುರ ನಗರದ ಹೊರವಲಯದಲ್ಲಿ ಲಂಚ ಸ್ವೀಕರಿಸುತ್ತಿದ್ದಾಗ ಬಲೆಗೆ ಬಿದ್ದಿದ್ದಾರೆ ಎಫ್.ಡಿ.ಸಿ.

ಎಸಿಬಿ ಡಿಎಸ್ಪಿ ರಘು ನೇತೃತ್ವದಲ್ಲಿ ಎಸಿಬಿ ಇನ್ಸಪೆಕ್ಟರ್ ಗಣಾಚಾರಿ ಹಾಗೂ ಚಲುವಾದಿ ನಡೆಸಿದ ಕಾರ್ಯಾಚರಣೆ ಇದಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರನ್ಯಾ ರಾವ್ ಖಾತೆಗೆ 40 ಲಕ್ಷ ರೂ: ಗೃಹಸಚಿವ ಪರಮೇಶ್ವರ್ ಗೂ ಗೋಲ್ಡ್ ಕ್ವೀನ್ ಗೂ ಇದ್ದ ಲಿಂಕ್ ಏನು

Karnataka Weather: ಮುಂದಿನ ಎರಡು ದಿನ ಮಳೆಯ ಜೊತೆ ಹವಾಮಾನ ಇಲಾಖೆಯ ಎಚ್ಚರಿಕೆ ಗಮನಿಸಿ

ಸಿದ್ದರಾಮಯ್ಯ ಸರ್ಕಾರಕ್ಕೆ ದಿವಾಳಿ ಮಾಡೆಲ್ ಆಫ್ ಕರ್ನಾಟಕ ಬಿರುದು ನೀಡಿ ಬಿಜೆಪಿ ವ್ಯಂಗ್ಯ

ಬಲೂಚಿಸ್ತಾನ್ ಶಾಲಾ ಬಸ್ ಸ್ಫೋಟದಲ್ಲಿ ನಾಲ್ವರು ಸಾವು: ಪಾಕ್‌ ಆರೋಪಕ್ಕೆ ಭಾರತದ ಪ್ರತ್ಯುತ್ತರ

ರಾಜ್ಯ ಡಿಜಿಪಿ ಅಲೋಕ್ ಮೋಹನ್ ನಿವೃತ್ತಿ: ಕನ್ನಡಿಗ ಎಂ.ಎ. ಸಲೀಂಗೆ ಒಲಿದ ಮಹತ್ವದ ಹುದ್ದೆ

ಮುಂದಿನ ಸುದ್ದಿ
Show comments