Select Your Language

Notifications

webdunia
webdunia
webdunia
webdunia

’ವಿಧಾನಸೌಧದಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದೆ’ - ಬಿ.ಎಸ್.ಯಡಿಯೂರಪ್ಪ

ಹುಬ್ಬಳ್ಳಿ
ಹುಬ್ಬಳ್ಳಿ , ಭಾನುವಾರ, 6 ಜನವರಿ 2019 (11:22 IST)
ಹುಬ್ಬಳ್ಳಿ : ವಿಧಾನಸೌಧದ ವೆಸ್ಟ್ ಗೇಟ್ ನಲ್ಲಿ 25.76 ಲಕ್ಷ ರೂ.ಜಪ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ವಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.


ಹುಬ್ಬಳ್ಳಿಯಲ್ಲಿ ಈ ಬಗ್ಗೆ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು,’ವಿಧಾನಸೌಧದಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದೆ. 25.76 ಲಕ್ಷ ರೂ.ಜಪ್ತಿ ಇದಕ್ಕೆ ಉದಾಹರಣೆ’ ಎಂದು ಹೇಳಿದ್ದಾರೆ.


ಹಾಗೇ ದೋಸ್ತಿ ಸರ್ಕಾರದಲ್ಲಿ ಭುಗಿಲೆದ್ದ ಅಸಮಾಧಾನದ ಬಗ್ಗೆ  ಮಾತನಾಡಿದ ಅವರು ‘ಮೈತ್ರಿ ಸರ್ಕಾರದಲ್ಲಿ ಭಿನ್ನಾಭಿಪ್ರಾಯಗಳು ಹೆಚ್ಚುತ್ತಲೇ ಇವೆ. ಕಾಂಗ್ರೆಸ್ ಜೆಡಿಎಸ್ ನಲ್ಲಿ ಹಲವು ಗೊಂದಲಗಳಿವೆ’ ಎಂದು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಅರಣ್ಯಾಧಿಕಾರಿಗೆ ಬೆದರಿಕೆ ಹಾಕಿದ ಕಾಂಗ್ರೆಸ್ ಶಾಸಕ ಸಂಗಮೇಶ್