Select Your Language

Notifications

webdunia
webdunia
webdunia
webdunia

ಶಿಕ್ಷಣ ಇಲಾಖೆಯ ಭ್ರಷ್ಟಾಚಾರ ಬಯಲು

ಶಿಕ್ಷಣ ಇಲಾಖೆಯ ಭ್ರಷ್ಟಾಚಾರ ಬಯಲು
bangalore , ಬುಧವಾರ, 25 ಜನವರಿ 2023 (15:45 IST)
ಶಿಕ್ಷಣ ಇಲಾಖೆಯಲ್ಲಿ ಎಗ್ಗಿಲ್ಲದೆ ನಡೆಯುತ್ತಿರುವ ಭ್ರಷ್ಟಾಚಾರವನ್ನ ರುಪ್ಸಾ ಬಯಲು ಮಾಡಿದೆ. ಇಲಾಖೆಯ ಅಧಿಕಾರಿಗಳಿಗೆ ಲಂಚ ಕೊಟ್ಟರಷ್ಟೇ ಶಾಲಾ‌ ನವೀಕರಣ ಮಾಡಲಾಗುತ್ತದೆ. ಇಲಾಖೆಯ ಅಧಿಕಾರಿಗಳ ಭ್ರಷ್ಟಚಾರ ಕುರಿತು ಆಡಿಯೋ, ವೀಡಿಯೋ, ದಾಖಲೆಯನ್ನ ರುಪ್ಸಾ ಬಿಡುಗಡೆ ಮಾಡಿದೆ. ಈ ಮೂಲಕ ಕೋಲಾರ ಜಿಲ್ಲೆಯ ಬಂಗಾರಪೇಟೆ ಶಿಕ್ಷಣ ಇಲಾಖೆಯ ಅಧಿಕಾರಿ ಕಳ್ಳಾಟ ಬಟಾಬಯಲಾಗಿದೆ. ಶಾಲಾ ನವೀಕರಣಕ್ಕೆ ಅಧಿಕಾರಿಯೊಬ್ಬ ಲಂಚ ಕೇಳಿದ ಆಡಿಯೋ ರಿಲೀಸ್ ಆಗಿದೆ. ಶಾಲಾ ನವೀಕರಣಕ್ಕೆ ಶಿಕ್ಷಣ ಇಲಾಖೆಯ ಅಧಿಕಾರಿಯೊಬ್ಬ 15 ಸಾವಿರ ಲಂಚ‌ ಕೇಳಿದರು. ಈ ಕುರಿತು ಎರಡು ಆಡಿಯೋಗಳನ್ನ ರುಪ್ಸಾ ರಿಲೀಸ್ ಮಾಡಿದೆ. ಸರ್ಕಾರಿ ಶಾಲೆಯ ದುರ್ಬಳಕೆ ಮಾಡಿಕೊಂಡ‌ ಮತ್ತೊಂದು ಪ್ರಕರಣ ಕೂಡ ಪ್ರಸ್ತಾಪ ಮಾಡಲಾಗಿದೆ. 

Share this Story:

Follow Webdunia kannada

ಮುಂದಿನ ಸುದ್ದಿ

ಮೂರನೇ‌ ದಿನಕ್ಕೆ ಕಾಲಿಟ್ಟ ಪ್ರೊಟೆಸ್ಟ್