Webdunia - Bharat's app for daily news and videos

Install App

ಶಿಕ್ಷಣ ಇಲಾಖೆಯ ಭ್ರಷ್ಟಾಚಾರ ಬಯಲು

Webdunia
ಬುಧವಾರ, 25 ಜನವರಿ 2023 (15:45 IST)
ಶಿಕ್ಷಣ ಇಲಾಖೆಯಲ್ಲಿ ಎಗ್ಗಿಲ್ಲದೆ ನಡೆಯುತ್ತಿರುವ ಭ್ರಷ್ಟಾಚಾರವನ್ನ ರುಪ್ಸಾ ಬಯಲು ಮಾಡಿದೆ. ಇಲಾಖೆಯ ಅಧಿಕಾರಿಗಳಿಗೆ ಲಂಚ ಕೊಟ್ಟರಷ್ಟೇ ಶಾಲಾ‌ ನವೀಕರಣ ಮಾಡಲಾಗುತ್ತದೆ. ಇಲಾಖೆಯ ಅಧಿಕಾರಿಗಳ ಭ್ರಷ್ಟಚಾರ ಕುರಿತು ಆಡಿಯೋ, ವೀಡಿಯೋ, ದಾಖಲೆಯನ್ನ ರುಪ್ಸಾ ಬಿಡುಗಡೆ ಮಾಡಿದೆ. ಈ ಮೂಲಕ ಕೋಲಾರ ಜಿಲ್ಲೆಯ ಬಂಗಾರಪೇಟೆ ಶಿಕ್ಷಣ ಇಲಾಖೆಯ ಅಧಿಕಾರಿ ಕಳ್ಳಾಟ ಬಟಾಬಯಲಾಗಿದೆ. ಶಾಲಾ ನವೀಕರಣಕ್ಕೆ ಅಧಿಕಾರಿಯೊಬ್ಬ ಲಂಚ ಕೇಳಿದ ಆಡಿಯೋ ರಿಲೀಸ್ ಆಗಿದೆ. ಶಾಲಾ ನವೀಕರಣಕ್ಕೆ ಶಿಕ್ಷಣ ಇಲಾಖೆಯ ಅಧಿಕಾರಿಯೊಬ್ಬ 15 ಸಾವಿರ ಲಂಚ‌ ಕೇಳಿದರು. ಈ ಕುರಿತು ಎರಡು ಆಡಿಯೋಗಳನ್ನ ರುಪ್ಸಾ ರಿಲೀಸ್ ಮಾಡಿದೆ. ಸರ್ಕಾರಿ ಶಾಲೆಯ ದುರ್ಬಳಕೆ ಮಾಡಿಕೊಂಡ‌ ಮತ್ತೊಂದು ಪ್ರಕರಣ ಕೂಡ ಪ್ರಸ್ತಾಪ ಮಾಡಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments