Webdunia - Bharat's app for daily news and videos

Install App

ಶಿಕ್ಷಣ ಇಲಾಖೆಯ ಭ್ರಷ್ಟಾಚಾರ ಬಯಲು

Webdunia
ಬುಧವಾರ, 25 ಜನವರಿ 2023 (15:45 IST)
ಶಿಕ್ಷಣ ಇಲಾಖೆಯಲ್ಲಿ ಎಗ್ಗಿಲ್ಲದೆ ನಡೆಯುತ್ತಿರುವ ಭ್ರಷ್ಟಾಚಾರವನ್ನ ರುಪ್ಸಾ ಬಯಲು ಮಾಡಿದೆ. ಇಲಾಖೆಯ ಅಧಿಕಾರಿಗಳಿಗೆ ಲಂಚ ಕೊಟ್ಟರಷ್ಟೇ ಶಾಲಾ‌ ನವೀಕರಣ ಮಾಡಲಾಗುತ್ತದೆ. ಇಲಾಖೆಯ ಅಧಿಕಾರಿಗಳ ಭ್ರಷ್ಟಚಾರ ಕುರಿತು ಆಡಿಯೋ, ವೀಡಿಯೋ, ದಾಖಲೆಯನ್ನ ರುಪ್ಸಾ ಬಿಡುಗಡೆ ಮಾಡಿದೆ. ಈ ಮೂಲಕ ಕೋಲಾರ ಜಿಲ್ಲೆಯ ಬಂಗಾರಪೇಟೆ ಶಿಕ್ಷಣ ಇಲಾಖೆಯ ಅಧಿಕಾರಿ ಕಳ್ಳಾಟ ಬಟಾಬಯಲಾಗಿದೆ. ಶಾಲಾ ನವೀಕರಣಕ್ಕೆ ಅಧಿಕಾರಿಯೊಬ್ಬ ಲಂಚ ಕೇಳಿದ ಆಡಿಯೋ ರಿಲೀಸ್ ಆಗಿದೆ. ಶಾಲಾ ನವೀಕರಣಕ್ಕೆ ಶಿಕ್ಷಣ ಇಲಾಖೆಯ ಅಧಿಕಾರಿಯೊಬ್ಬ 15 ಸಾವಿರ ಲಂಚ‌ ಕೇಳಿದರು. ಈ ಕುರಿತು ಎರಡು ಆಡಿಯೋಗಳನ್ನ ರುಪ್ಸಾ ರಿಲೀಸ್ ಮಾಡಿದೆ. ಸರ್ಕಾರಿ ಶಾಲೆಯ ದುರ್ಬಳಕೆ ಮಾಡಿಕೊಂಡ‌ ಮತ್ತೊಂದು ಪ್ರಕರಣ ಕೂಡ ಪ್ರಸ್ತಾಪ ಮಾಡಲಾಗಿದೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments