Webdunia - Bharat's app for daily news and videos

Install App

ಬಜೆಟ್ ಅಧಿವೇಶನಕ್ಕೆ ಕ್ಷಣಗಣನೆ ; ಬಿಜೆಪಿ ಕಟ್ಟಿಹಾಕಲು ಕೈ, ತೆನೆ ಮಾಸ್ಟರ್ ಪ್ಲಾನ್

Webdunia
ಭಾನುವಾರ, 16 ಫೆಬ್ರವರಿ 2020 (14:40 IST)
ರಾಜ್ಯ ಸರಕಾರದ ಬಜೆಟ್ ಮಂಡನೆಗೆ ಫೆ. 17 ರಿಂದ ಅಧಿವೇಶನ ಆರಂಭಗೊಳ್ಳಲಿದ್ದು, ಕ್ಷಣಗಣನೆ ಶುರುವಾಗಿದೆ.

ಅಧಿವೇಶನ ಹಾಗೂ ಬಜೆಟ್ ಮೇಲಿನ ಚರ್ಚೆಯಲ್ಲಿ ಸರಕಾರವನ್ನು ಇಕ್ಕಟ್ಟಿಗೆ ಸಿಲುಕಿಸೋಕೆ ಅಂತ ಕಾಂಗ್ರೆಸ್ ಸಜ್ಜಾಗಿದೆ.

ಇನ್ನು, ಮೈತ್ರಿ ಸರಕಾರ ಕೆಡವಿ ಅಧಿಕಾರಕ್ಕೆ ಬಂದಿರೋ ಬಿಜೆಪಿ ನಾಯಕರ ವಿರುದ್ಧ ಸೇಡು ತೀರಿಸಿಕೊಳ್ಳಲು ಜೆಡಿಎಸ್ ಕೂಡ ತನ್ನದೇ ಕಾರ್ಯತಂತ್ರಕ್ಕೆ ಮೊರೆ ಹೋಗಿದೆ.

ರಾಜ್ಯ ಬಜೆಟ್ ಹಾಗೂ ಅಧಿವೇಶನ ಕುತೂಹಲ ಕೆರಳಿಸಿದ್ದು, ರಾಜಕೀಯ ಬೆಳವಣಿಗೆ ಇನ್ಯಾವ ದಿಕ್ಕಿನತ್ತ ಹೊರಳುತ್ತದೆ ಅನ್ನೋದು ಕುತೂಹಲ ಮೂಡಿಸಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನು ದಲಿತ ವಿರೋಧಿಯಲ್ಲ, ತಪ್ಪಾಗಿದ್ದರೆ ಕ್ಷಮಿಸಿ ಎಂದ ಜಿಟಿ ದೇವೇಗೌಡ

ಬಿಜೆಪಿ ಮತಕಳ್ಳತನದಿಂದ ಅಧಿಕಾರ ಉಳಿಸಿಕೊಂಡಿದೆ: ಪ್ರಿಯಾಂಕಾ ಗಾಂಧಿ ಕಿಡಿ

ಮಹಾತ್ಮ ಗಾಂಧೀಜಿ ಮೇಲೂ ಆರ್‌ಎಸ್‌ಎಸ್ ಅದೇ ತಂತ್ರವನ್ನು ಹೆಣೆದಿತ್ತು: ರಾಹುಲ್ ಗಾಂಧೀಜಿ

ಬೀದಿ ನಾಯಿ ಪ್ರಕರಣದಲ್ಲಿ ಸುಪ್ರೀಂ ತೀರ್ಪುನ ಬಳಿಕ ಕ್ರಮಕ್ಕೆ ಮುಂದಾದ ಸರ್ಕಾರ

ಕಲಾಸಿಪಾಳ್ಯ: ಕೇಸರಿ ಶಾಲು ಧರಿಸಿದ್ದಕ್ಕೆ ಹಿಗ್ಗಾಮುಗ್ಗಾ ಥಳಿತ, ತನಿಖೆಯಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments