Daily Horoscope

ಕಾಂಗ್ರೆಸ್ ಸರ್ವೋದಯ ಸಮಾವೇಶಕ್ಕೆ ಕೌಂಟ್‌ಡೌನ್‌

Webdunia
ಭಾನುವಾರ, 6 ನವೆಂಬರ್ 2022 (15:41 IST)
AICC ಅಧ್ಯಕ್ಷರಾದ ಬಳಿಕ ರಾಜ್ಯಕ್ಕೆ ಆಗಮಿಸಿದ ಮಲ್ಲಿಕಾರ್ಜುನ ಖರ್ಗೆಯವರಿಗೆ   ಭರ್ಜರಿ ಸ್ವಾಗತ ಸಿಕ್ಕಿದೆ. 
ಮಲ್ಲಿಕಾರ್ಜುನ್‌ ಖರ್ಗೆ ಅವರನ್ನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ‘ಕೈ’ ನಾಯಕರು ಆತ್ಮೀಯವಾಗಿ ಸ್ವಾಗತಿಸಿದ್ದಾರೆ. KPCC ಅಧ್ಯಕ್ಷ D.K.ಶಿವಕುಮಾರ್‌, ವಿಪಕ್ಷ ನಾಯಕ ಸಿದ್ದರಾಮಯ್ಯ, U.T.ಖಾದರ್,  ಈಶ್ವರ್ ಖಂಡ್ರೆ ಸೇರಿ ಹಲವರಿಂದ ಖರ್ಗೆಗೆ ಸ್ವಾಗತ ಕೋರಲಾಯಿತು. ಇಂದು ಮಧ್ಯಾಹ್ನ 2.30ಕ್ಕೆ ಅರಮನೆ ಮೈದಾನದಲ್ಲಿ ಕಾಂಗ್ರೆಸ್ ಸರ್ವೋದಯ ಸಮಾವೇಶ ನಡೆಯಲಿದೆ. ಸರ್ವೋದಯ ಸಮಾವೇಶದಲ್ಲಿ 50 ಸಾವಿರ ಕಾರ್ಯಕರ್ತರು ಭಾಗಿಯಾಗಲಿದ್ದಾರೆ. ವೇದಿಕೆ ಮೇಲೆ 100 ಪ್ರಮುಖ ನಾಯಕರಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ. ರಣದೀಪ್ ಸಿಂಗ್ ಸುರ್ಜೆವಾಲಾ, ಮಾಜಿ ಸಿಎಂ ಸಿದ್ದರಾಮಯ್ಯ, KPCC ಅಧ್ಯಕ್ಷ D.K.ಶಿವಕುಮಾರ್‌ ಸೇರಿ ಹಲವರು ಭಾಗಿಯಾಗಲಿದ್ದಾರೆ. AICC ಪದಾಧಿಕಾರಿಗಳು, ಶಾಸಕರು, ಸಂಸದರಿಗೂ ಆಹ್ವಾನ ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಬೇಸಿಗೆಯಂಥಾ ಬಿಸಿಲಿನಿಂದ ಬೇಸತ್ತಿದ್ದೀರಾ, ರಾಜ್ಯದಲ್ಲಿ ಮಳೆ ಯಾವಾಗ ಇಲ್ಲಿದೆ ಉತ್ತರ

BRICS: ಪ್ರಧಾನಿ ಮೋದಿ ಶೇಕ್ ಹ್ಯಾಂಡ್ ಮಾಡುತ್ತಲೇ ಅಜಿತ್ ದೋವಲ್ ಗೆ ರಷ್ಯಾ ಅಧ್ಯಕ್ಷ ಪುಟಿನ್ ಮಾಡಿದ ಸನ್ನೆ ಭಾರೀ ವೈರಲ್ Video

ವಂದೇ ಮಾತರಂಗಾಗಿ ಪಾದಯಾತ್ರೆ ಮಾಡಲು ಹೊರಟ ಬಿಜೆಪಿ

ಗಣೇಶೋತ್ಸವ ಮಸೀದಿ ರಸ್ತೆಯಲ್ಲಿ ಹೋದ್ರೆ ಗ್ರಹಚಾರ ಬಿಡಿಸ್ತೀನಿ ಎಂದ ಇನ್ಸ್ ಪೆಕ್ಟರ್ ಧನಂಜಯ್: ಠಾಣೆಗೆ ನುಗ್ಗುತ್ತೇವೆ ಎಂದ ಪ್ರತಾಪ್ ಸಿಂಹ

ಲಿಫ್ಟ್ ನೊಳಗೆ ಮೂತ್ರ ವಿಸರ್ಜಿಸಿ ಅಸಭ್ಯ ವರ್ತನೆ ತೋರಿದವನಿಗೆ ಅಲ್ಲೇ ಡ್ರಾ ಅಲ್ಲೇ ಬಹುಮಾನ ಸಿಕ್ತು Video

ಮುಂದಿನ ಸುದ್ದಿ
Show comments