Webdunia - Bharat's app for daily news and videos

Install App

ದಸರಾ ಮಹೋತ್ಸವಕ್ಕೆ ಕ್ಷಣಗಣನೆ-ಅರಮನೆಗೆ ಸಾರ್ವಜನಿಕ ಪ್ರವೇಶ ನಿರ್ಬಂಧ

Webdunia
ಮಂಗಳವಾರ, 20 ಸೆಪ್ಟಂಬರ್ 2022 (20:46 IST)
ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು ಈ ನಡುವೆ ಇಂದು ಸಿಂಹಾಸನ ಜೋಡಣಾ ಕಾರ್ಯ  ಹಿನ್ನೆಲೆ ಅರಮನೆಗೆ ಸಾರ್ವಜನಿಕ ಪ್ರವೇಶ ನಿರ್ಬಂಧ ವಿಧಿಸಲಾಗಿದೆ.ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 1 ಗಂಟೆವರಗೆ ಅರಮನೆಗೆ ಸಾರ್ವಜನಿಕರ ಪ್ರವೇಶ ಬಂದ್ ಮಾಡಲಾಗಿದೆ. ರತ್ನಖಚಿತ ಸಿಂಹಾಸನ ಜೋಡಣಾ ಕಾರ್ಯ ಆರಂಭವಾಗಿದ್ದು ಸ್ಟ್ರಾಂಗ್ ರೂಂನಲ್ಲಿರುವ ಸಿಂಹಾಸನ ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ ಜೋಡಣೆ ಮಾಡಲಾಗುತ್ತಿದೆ.ದರ್ಬಾರ್ ಹಾಲ್‌ನಲ್ಲಿ ಪೂಜಾ ಕೈಂಕರ್ಯ ನೆರವೇರಿದ್ದು, ಕನ್ನಡಿ ತೊಟ್ಟಿಯಲ್ಲಿ ಭದ್ರಾಸನ ಜೋಡಣೆ, ಅರಮನೆಯ ಪುರೋಹಿತರ ಸಮ್ಮುಖದಲ್ಲಿ ಗಣಪತಿ ಹೋಮ, ಚಾಮುಂಡಿಪೂಜೆ, ಶಾಂತಿ ಹೋಮ ಮಾಡಲಾಗುತ್ತಿದೆ.
 
ನವರಾತ್ರಿ ವೇಳೆ ರಾಜರು ಸಿಂಹಾಸನರೂಢರಾಗಿ ಖಾಸಗಿ ದರ್ಬಾರ್ ನಡೆಸುವ ಸಂಪ್ರದಾಯವಿದ್ದು ಅಂತೆಯೇ ಸೆ.26 ರಿಂದ ಖಾಸಗಿ ದರ್ಬಾರ್ ನಡೆಯಲಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments