Webdunia - Bharat's app for daily news and videos

Install App

ದಸರಾ ಮಹೋತ್ಸವಕ್ಕೆ ಕ್ಷಣಗಣನೆ-ಅರಮನೆಗೆ ಸಾರ್ವಜನಿಕ ಪ್ರವೇಶ ನಿರ್ಬಂಧ

Webdunia
ಮಂಗಳವಾರ, 20 ಸೆಪ್ಟಂಬರ್ 2022 (20:46 IST)
ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು ಈ ನಡುವೆ ಇಂದು ಸಿಂಹಾಸನ ಜೋಡಣಾ ಕಾರ್ಯ  ಹಿನ್ನೆಲೆ ಅರಮನೆಗೆ ಸಾರ್ವಜನಿಕ ಪ್ರವೇಶ ನಿರ್ಬಂಧ ವಿಧಿಸಲಾಗಿದೆ.ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 1 ಗಂಟೆವರಗೆ ಅರಮನೆಗೆ ಸಾರ್ವಜನಿಕರ ಪ್ರವೇಶ ಬಂದ್ ಮಾಡಲಾಗಿದೆ. ರತ್ನಖಚಿತ ಸಿಂಹಾಸನ ಜೋಡಣಾ ಕಾರ್ಯ ಆರಂಭವಾಗಿದ್ದು ಸ್ಟ್ರಾಂಗ್ ರೂಂನಲ್ಲಿರುವ ಸಿಂಹಾಸನ ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ ಜೋಡಣೆ ಮಾಡಲಾಗುತ್ತಿದೆ.ದರ್ಬಾರ್ ಹಾಲ್‌ನಲ್ಲಿ ಪೂಜಾ ಕೈಂಕರ್ಯ ನೆರವೇರಿದ್ದು, ಕನ್ನಡಿ ತೊಟ್ಟಿಯಲ್ಲಿ ಭದ್ರಾಸನ ಜೋಡಣೆ, ಅರಮನೆಯ ಪುರೋಹಿತರ ಸಮ್ಮುಖದಲ್ಲಿ ಗಣಪತಿ ಹೋಮ, ಚಾಮುಂಡಿಪೂಜೆ, ಶಾಂತಿ ಹೋಮ ಮಾಡಲಾಗುತ್ತಿದೆ.
 
ನವರಾತ್ರಿ ವೇಳೆ ರಾಜರು ಸಿಂಹಾಸನರೂಢರಾಗಿ ಖಾಸಗಿ ದರ್ಬಾರ್ ನಡೆಸುವ ಸಂಪ್ರದಾಯವಿದ್ದು ಅಂತೆಯೇ ಸೆ.26 ರಿಂದ ಖಾಸಗಿ ದರ್ಬಾರ್ ನಡೆಯಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ಮೆಟ್ರೋ ಹಳದಿ ಲೈನ್ ನಲ್ಲಿ ಇದುವರೆಗೆ ಪ್ರಯಾಣಿಸಿದವರೆಷ್ಟು, ಸಿಎಂ ಮಾಹಿತಿ ಇಲ್ಲಿದೆ

ಬಿಕ್ಲು ಶಿವು ಮರ್ಡರ್ ಪ್ರಕರಣದಲ್ಲಿ ಶಾಸಕ ಭೈರತಿ ಬಸವರಾಜ್ ಗೆ ರಿಲೀಫ್

ಗವಿಸಿದ್ದಪ್ಪ ಕುಟುಂಬದವರಿಗೂ 50 ಲಕ್ಷ ರೂ ಕೊಡಿ: ವಿಜಯೇಂದ್ರ ಆಗ್ರಹ

ಮತಗಳ್ಳತನ ಆರೋಪ ಹೊರಿಸಿದ ಕಾಂಗ್ರೆಸ್ ಗೆ ಸೋನಿಯಾ ಗಾಂಧಿ ದಾಖಲೆ ತೋರಿಸಿದ ಬಿಜೆಪಿ

17ರಂದು ಧರ್ಮಸ್ಥಳಕ್ಕೆ ಭೇಟಿ: ಬಿ.ವೈ.ವಿಜಯೇಂದ್ರ

ಮುಂದಿನ ಸುದ್ದಿ
Show comments