Webdunia - Bharat's app for daily news and videos

Install App

ಲಾಲ್ ಬಾಗ್ ನ ಫಲಪುಷ್ಪ ಪ್ರದರ್ಶನಕ್ಕೆ ಕೌಂಟ್ ಡೌನ್

Webdunia
ಶುಕ್ರವಾರ, 4 ಆಗಸ್ಟ್ 2023 (18:23 IST)
ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಲಾಲ್ ಬಾಗ್ ನಲ್ಲಿ ಫಲಪುಷ್ಪ ಪ್ರದರ್ಶನ ಹಿನ್ನಲೆ 12 ದಿನಗಳ ಕಾಲ   ತೋಟಗಾರಿಕೆ ಇಲಾಖೆ ಆಯೋಜನೆ ಮಾಡಿದೆ.ಫಲಪುಷ್ಪ ಪ್ರದರ್ಶನ ವೀಕ್ಷಣೆಗೆ ಹತ್ತು ಲಕ್ಷ ಮಂದಿ ಆಗಮನ ನಿರೀಕ್ಷೆ ಇದೆ.ಹೀಗಾಗಿ ಸಂಚಾರ ದಟ್ಟಣೆಯಾಗದಂತೆ ಸಂಚಾರಿ ಪೊಲೀಸ್ ರಿಂದ ಮಾರ್ಗಸೂಚಿ ಹೊರಡಿಸಲಾಗಿದೆ.ಸಂಚಾರಿ ಪೊಲೀಸ್ರಿಂದ ವಾಹನಗಳ ನಿಲುಗಡೆಗೆ ಅವಕಾಶ ಮತ್ತು ನಿಷೇಧದ ಬಗ್ಗೆ ಮಾಹಿತಿ ನೀಡಲಾಗಿದೆ.
 
ವಾಹನ ನಿಲುಗಡೆಗೆ ಅವಕಾಶವಿರೋ ಸ್ಥಳ
 
ಡಾ.ಮರೀಗೌಡ ರೋಡ್, ಆಲ್ ಅಮೀನ್ ಕಾಲೇಜು ಅವರಣ,,ಕೆ ಹೆಚ್ ರೋಡ್ ಶಾಂತಿನಗರ ಬಸ್ ನಿಲ್ದಾಣ,, ಮರಿಗೌಡ ರೋಡ್ ಬೈಕ್ ಮತ್ತು ಕಾರ್ ಪಾರ್ಕಿಂಗ್ ವ್ಯವಸ್ಥೆ.. ಜೆಸಿ ರೋಡ್ ಕಾರ್ಪೊರೇಷನ್ ಪಾರ್ಕಿಂಗ್ ಸ್ಥಳ
 
ವಾಹನ ನಿಲುಗಡೆಗೆ ನಿಷೇಧ ಸ್ಥಳ
 
ಮರಿಗೌಡ ರೋಡ್ ಲಾಲ್ ಬಾಗ್ ಮುಖ್ಯದ್ವಾರದಿಂದ ನಿಮಾನ್ಸ್ ವರೆಗೆ ಎರಡು ರಸ್ತೆ ಬದಿ ವಾಹನ ನಿಲುಗಡೆ ನಿಷೇಧ..ಕೆ ಎಚ್ ರೋಡ್ ನಿಂದ  ಶಾಂತಿ ನಗರ ಬಸ್ ನಿಲ್ದಾಣವರೆಗೂ ನಿಲ್ಲಿಸುವಂತಿಲ್ಲ..ಸಿದ್ದಯ್ಯ ರೋಡ್,ಊರ್ವಶಿ ಥೀಯೇಟರ್ ಜಂಕ್ಷನ್ ನಿಂದ ವಿಲ್ಸನ್ ಗಾರ್ಡನ್ ವರೆಗೂ ಅವಕಾಶವಿಲ್ಲ.ಅಶೋಕ ಪಿಲ್ಲರದ ನಿಂದ ಸಿದ್ದಾಪುರ ಜಂಕ್ಷನ್ ವರೆಗೂ ..ಆರ್ ವಿ ಟೀಚರ್ಸ್ ಕಾಲೇಜ್ ನಿಂದ ಆಶೋಕ್ ಪಿಲ್ಲರ್ ವರೆಗೂ ವಾಹನ ನಿಲುಗಡೆಗೆ ಅವಕಾಶವಿಲ್ಲ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಣ್ಣ ಹೇಳಿಕೆ ಮಾತ್ರವಲ್ಲ ಡಿಕೆಶಿ ಆರ್‌ಎಸ್‌ಎಸ್‌ ಗೀತೆಯೂ ಹೈಕಮಾಂಡ್‌ ತಲುಪಲಿ ಎಂದ ಜಾರಕಿಹೊಳಿ

ತಾರಕಕ್ಕೇರಿದ ಸುಂಕ ಸಮರ: ದೊಡ್ಡಣ್ಣ ನಾಲ್ಕು ಬಾರಿ ಕರೆಮಾಡಿದರೂ ಕ್ಯಾರೇ ಎನ್ನದ ನರೇಂದ್ರ ಮೋದಿ

ಚಾಮುಂಡಿ ಬೆಟ್ಟಕ್ಕೆ ಜಾತ್ಯತೀತ ಪಟ್ಟಿ ಬೇಡ: ಡಿಕೆಶಿಗೆ ಸಂಸದ ಯದುವೀರ್ ಒಡೆಯರ್‌ ಕೌಂಟರ್‌

ಜಮ್ಮುವಿನಲ್ಲಿ ರಣಭೀಕರ ಮಳೆ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, 30 ಮಂದಿ ಸಾವು

Karnataka Weather:ಗಣೇಶ ಹಬ್ಬದಂದು ಬೆಂಗಳೂರಿನ ಹವಾಮಾನ ವರದಿ ಇಲ್ಲಿದೆ

ಮುಂದಿನ ಸುದ್ದಿ
Show comments