Webdunia - Bharat's app for daily news and videos

Install App

ಮುಂಗಾರು ಮಳೆ ಪ್ರವೇಶಕ್ಕೆ ಕ್ಷಣಗಣನೆ

Webdunia
ಶನಿವಾರ, 8 ಜೂನ್ 2019 (17:06 IST)
ಬಹುದಿನಗಳಿಂದ ನಾಡಿನ ಜನರು ಕಾದು ಕುಳಿತಿದ್ದ ಹಾಗೂ ರೈತರು ನಿರೀಕ್ಷೆ ಮಾಡುತ್ತಿದ್ದ ಮುಂಗಾರು ಕಾಲಿಡಲು ಕ್ಷಣಗಣನೆ ಆರಂಭಗೊಂಡಿದೆ.

ನಿರೀಕ್ಷೆಯಂತೆ ಮುಂಗಾರು ಮಳೆ ಕೇರಳದ ಕರಾವಳಿ ಪ್ರದೇಶಕ್ಕೆ ಇಂದು ಅಪ್ಪಳಿಸಿದೆ. ಕರ್ನಾಟಕಕ್ಕೆ ಜೂನ್ 9ರಂದು ಪ್ರವೇಶ ಮಾಡುವ ಮುನ್ಸೂಚನೆ ನೀಡಿದೆ.

ಪ್ರತಿ ವರ್ಷದ ಸಂಪ್ರದಾಯದಂತೆ ಒಂದು ವಾರದ ಮೊದಲೇ ಮುಂಗಾರು ರಾಜ್ಯವನ್ನು ಪ್ರವೇಶ ಮಾಡಬೇಕಿತ್ತು. ಈ ಬಾರಿ ಒಂದು ವಾರ ತಡವಾಗಿದೆ. ವಿಳಂಬವಾದರೂ ಕೇರಳದಲ್ಲಿ ಮುಂಗಾರು ಬಿದ್ದಿದೆ. ಇದರೊಂದಿಗೆ ದೇಶದ ಮೊದಲು ಮುಂಗಾರು ಹಂಗಾಮು ಶುರುವಾದಂತಾಗಿದೆ.

ದೇಶದ ಹಲವು ಜಲಾಶಯಗಳ ನೀರಿನ ಮಟ್ಟ ಪ್ರಪತಾಕ್ಕೆ ಇಳಿದಿದ್ದವು. ಕೃಷಿ ಕ್ಷೇತ್ರ ಸಂಕಷ್ಟದಲ್ಲಿತ್ತು. ಈಗ ಉತ್ತಮ ಮಳೆಯ ಮುನ್ಸೂಚನೆ ಸಿಕ್ಕಿರುವುದು ಜನರಲ್ಲಿ ಸಂತಸಕ್ಕೆ ಕಾರಣವಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ದೇಶ ಬದಲಾಯಿಸಿದ್ದರೆ, ಕಾಂಗ್ರೆಸ್ ಒಡೆದು ಆಳುತ್ತಿದೆ: ಜೆಪಿ ನಡ್ಡಾ

ಛೀ ಇದೆಂಥಾ ಅನಾಚಾರ.. ಚಿಕನ್ ಬಿರಿಯಾನಿ ಬೇಯಿಸುತ್ತಿರುವ ಗಣೇಶನ ಬ್ಯಾನರ್: Video

ಕರ್ನಾಟಕ ಹವಾಮಾನ ವರದಿ: ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ, IMD ನೀಡಿದ ಹೊಸ ಸಿಹಿ ಸುದ್ದಿ

ಉಮರ್ ಖಾಲಿದ್ ದೇಶಭಕ್ತ, ಗಾಡ್ಸೆ ದೇಶದ ಮೊದಲ ಭಯೋತ್ಪಾದಕ: ಬಿಕೆ ಹರಿಪ್ರಸಾದ್

ದೇಶಕ್ಕಿಂತ, ಪಕ್ಷವೇ ಮುಖ್ಯವಾಯ್ತಾ, ಬ್ರಿಕ್ಸ್ ಔತಣಕೂಟಕ್ಕೆ ಕರೆದರೂ ಹೋಗದ ಕಾಂಗ್ರೆಸ್ ಸಿಎಂಗಳ ವಿರುದ್ಧ ಆಕ್ರೋಶ

ಮುಂದಿನ ಸುದ್ದಿ
Show comments