Webdunia - Bharat's app for daily news and videos

Install App

ಸಂಸತ್ ಅಧಿವೇಶನಕ್ಕೆ ಕ್ಷಣಗಣನೆ: ವಿಪಕ್ಷಗಳು ನಿಶ್ಯಸ್ತ್ರ

Webdunia
ಭಾನುವಾರ, 16 ಜೂನ್ 2019 (19:48 IST)
ಲೋಕಸಮರದಲ್ಲಿ ಅಭೂತಪೂರ್ವ ವಿಜಯದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬಂದು, ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಿದ್ದಾರೆ. ಏತನ್ಮಧ್ಯೆ, ಜೂನ್ 17ರಿಂದ ಸಂಸತ್ ಅಧಿವೇಶನ ಆರಂಭಗೊಳ್ಳಲಿದೆ.

ಸಂಸತ್ ನಲ್ಲಿ ಮಹತ್ವದ ಅಧಿವೇಶನ ಆರಂಭಗೊಳ್ಳಲು ಕ್ಷಣಗಣನೆ ಆರಂಭಗೊಂಡಿದೆ. ಆದರೆ ಸರಕಾರದ ವೈಫಲ್ಯಗಳ ವಿರುದ್ಧ ಇಕ್ಕಟ್ಟಿಗೆ ಸಿಲುಕಿಸುವ ನಿಟ್ಟಿನಲ್ಲಿ ಪ್ರತಿಪಕ್ಷಗಳು ಇದುವರೆಗೂ ಅಗತ್ಯ ಸಿದ್ಧತೆ ಮತ್ತು ಒಗ್ಗಟ್ಟಿನ ಮಂತ್ರ ಜಪಿಸಿಲ್ಲ. ಹೀಗಾಗಿ ಮೋದಿ ನಡೆದದ್ದೇ ದಾರಿ ಎನ್ನುವಂತೆ ಅಧಿವೇಶನ ಆಗಲಿದೆ ಎನ್ನುವ ಚರ್ಚೆಗಳು ಶುರುವಾಗಿವೆ.

ಚುನಾವಣೆ ಮೊದಲೇ ಎನ್ ಡಿ ಎ ಮೈತ್ರಿ ಕೂಟ ರಚಿಸಿಕೊಂಡಿದ್ದ ಮೋದಿ ಸಫಲರಾಗಿ ಅಧಿಕಾರಕ್ಕೆ ಏರಿದ್ದಾರೆ. ಕಾಂಗ್ರೆಸ್ ಹಾಗೂ ಇತರ ಪಕ್ಷಗಳು ಜತೆಯಾಗಿ ಚುನಾವಣೆ ಎದುರಿಸಿದರೂ ಯಾವುದೇ ಯಶಸ್ಸು ಕಾಣಲಿಲ್ಲ. ಕಾಂಗ್ರೆಸ್ ಲೋಕಸಭೆಯಲ್ಲಿ ಪ್ರಮುಖ ವಿರೋಧ ಪಕ್ಷವಾಗಿದೆ. ಆದರೆ ಮೋದಿ ಸರಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವ ಕಾರ್ಯತಂತ್ರ ಅಧಿವೇಶನ ಆರಂಭಗೊಂಡರೂ ಹೆಣೆದಿಲ್ಲ ಎನ್ನಲಾಗುತ್ತಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದಲ್ಲಿ ಇಂದು ಹೇಗಿರಲಿದೆ ಮಳೆ ಪರಿಸ್ಥಿತಿ ಇಲ್ಲಿದೆ ವಿವರ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಮುಂದಿನ ಸುದ್ದಿ
Show comments