Webdunia - Bharat's app for daily news and videos

Install App

ರಾಮಮಂದಿರ ಪ್ರಾಣ ಪ್ರತಿಷ್ಠಾಪನೆಗೆ ಕ್ಷಣಗಣನೆ

geetha
ಸೋಮವಾರ, 22 ಜನವರಿ 2024 (14:22 IST)
ಬೆಂಗಳೂರು-ದೇಶದೆಲ್ಲಡೆ ಕೇಸರಿ ಕಲರವ ಎಲೆಲ್ಲೂ ರಾಮ್ ನಾಮ ಜಪ ಹಬ್ಬದ ಸಂಭ್ರಮ ಮನಮಾಡಿದೆ.ಸಿಲಿಕಾನ್ ಸಿಟಿಯಲ್ಲಿ ಕೇಸರಿ ಕಲರವ ಕಳೆಗಟ್ಟಿದೆ.ಮೈಸೂರ್ ಬ್ಯಾಂಕ್ ವೃತ್ತದಲ್ಲಿರುವ ಆಂಜೆನೇಯ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಮಾಡಲಾಗಿದೆ.ನಾನಾ ಹೂಗಳಿಂದ ದೇವಸ್ಥಾನ ಅಲಂಕಾರ ಗೊಳಿಸಲಾಗಿದೆ.ಹೋಮ ಹವನಕ್ಕೆ ಬರದ ಸಿದ್ಧತೆ ನಡೆದಿದೆ.ದೇವಸ್ಥಾನಕ್ಕೆ ಭಕ್ತರ ದಂಡು ಹರಿದು ಬಂದಿದೆ.

ಮೈಸೂರ್ ಬ್ಯಾಂಕ್ ವೃತ್ತದಲ್ಲೂ ಹಬ್ಬದ ಸಂಭ್ರಮ ಕಳೆಗಟ್ಟಿದೆ.ಮೈಸೂರ್ ಬ್ಯಾಂಕ್ ವೃತ್ತದಲ್ಲಿ ಇಪ್ಪತ್ತು ಅಡಿ ಎತ್ತರದ ರಾಮನ ಪ್ರತಿಮೆ ಇದ್ದು,ಭಜನೆ ಕಾರ್ಯಕ್ರಮ ಕೂಡ ನಡೆಸಲಾಗುತ್ತಿದೆ .ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಪುಟ್ಟ ರಾಮ್ ಸೀತೆ ಬಂದಿದ್ದಾರೆ.ಎಲ್ಲೆಲ್ಲೂ  ಹಬ್ಬದ ಸಂಭ್ರಮ ಮೂಡಿದೆ.ಐತಿಹಾಸಿಕ ದಿನಕ್ಕಾಗಿ ಜನರು ಕಾಯುತ್ತಿದ್ದರು.ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಬಂದು ಮಾಜಿ ಮಾಜಿ ಶಾಸಕ ಆರ್, ವಿ ದೇವರಾಜ್ ದರ್ಶನ ಪಡೆದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂಬೈ-ಮ್ಯಾಂಚೆಸ್ಟರ್ ಮಾರ್ಗದಲ್ಲಿ ವಿಮಾನಯಾನ ಹೆಚ್ಚಿಸಿದ ಇಂಡಿಗೋ ಏರ್‌ಲೈನ್ಸ್‌

ಭಟ್ಕಳ: ಅಲೆಗಳ ಅಬ್ಬರಕ್ಕೆ ಮಗುಚಿದ ನಾಡದೋಣಿ, ನಾಲ್ವರು ಸಾವು

ನಾಸಾ-ಇಸ್ರೋ ನಿಸಾರ್ ಉಪಗ್ರಹ: ನಭಕ್ಕೆ ಚಿಮ್ಮಿದ ನಿಸಾರ್ ಮಾಡಲಿದೆ ಈ ಅಧ್ಯಯನ

ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಅಣ್ಣಾಮಲೈಗೆ ಮುಂದಿನ ಎಲೆಕ್ಷನ್‌ನಲ್ಲೂ ಟಿಕೆಟ್‌ ಡೌಟ್‌, ಕಾರಣ ಇಲ್ಲಿದೆ

ಧರ್ಮಸ್ಥಳ ಉತ್ಖನನ ವೇಳೆ ಕಂಡಿದ್ದೇನು: ಬಿಗ್ ಟ್ವಿಸ್ಟ್

ಮುಂದಿನ ಸುದ್ದಿ
Show comments