Webdunia - Bharat's app for daily news and videos

Install App

ರಾಮಮಂದಿರ ಪ್ರಾಣ ಪ್ರತಿಷ್ಠಾಪನೆಗೆ ಕ್ಷಣಗಣನೆ

geetha
ಸೋಮವಾರ, 22 ಜನವರಿ 2024 (14:22 IST)
ಬೆಂಗಳೂರು-ದೇಶದೆಲ್ಲಡೆ ಕೇಸರಿ ಕಲರವ ಎಲೆಲ್ಲೂ ರಾಮ್ ನಾಮ ಜಪ ಹಬ್ಬದ ಸಂಭ್ರಮ ಮನಮಾಡಿದೆ.ಸಿಲಿಕಾನ್ ಸಿಟಿಯಲ್ಲಿ ಕೇಸರಿ ಕಲರವ ಕಳೆಗಟ್ಟಿದೆ.ಮೈಸೂರ್ ಬ್ಯಾಂಕ್ ವೃತ್ತದಲ್ಲಿರುವ ಆಂಜೆನೇಯ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಮಾಡಲಾಗಿದೆ.ನಾನಾ ಹೂಗಳಿಂದ ದೇವಸ್ಥಾನ ಅಲಂಕಾರ ಗೊಳಿಸಲಾಗಿದೆ.ಹೋಮ ಹವನಕ್ಕೆ ಬರದ ಸಿದ್ಧತೆ ನಡೆದಿದೆ.ದೇವಸ್ಥಾನಕ್ಕೆ ಭಕ್ತರ ದಂಡು ಹರಿದು ಬಂದಿದೆ.

ಮೈಸೂರ್ ಬ್ಯಾಂಕ್ ವೃತ್ತದಲ್ಲೂ ಹಬ್ಬದ ಸಂಭ್ರಮ ಕಳೆಗಟ್ಟಿದೆ.ಮೈಸೂರ್ ಬ್ಯಾಂಕ್ ವೃತ್ತದಲ್ಲಿ ಇಪ್ಪತ್ತು ಅಡಿ ಎತ್ತರದ ರಾಮನ ಪ್ರತಿಮೆ ಇದ್ದು,ಭಜನೆ ಕಾರ್ಯಕ್ರಮ ಕೂಡ ನಡೆಸಲಾಗುತ್ತಿದೆ .ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಪುಟ್ಟ ರಾಮ್ ಸೀತೆ ಬಂದಿದ್ದಾರೆ.ಎಲ್ಲೆಲ್ಲೂ  ಹಬ್ಬದ ಸಂಭ್ರಮ ಮೂಡಿದೆ.ಐತಿಹಾಸಿಕ ದಿನಕ್ಕಾಗಿ ಜನರು ಕಾಯುತ್ತಿದ್ದರು.ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಬಂದು ಮಾಜಿ ಮಾಜಿ ಶಾಸಕ ಆರ್, ವಿ ದೇವರಾಜ್ ದರ್ಶನ ಪಡೆದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments