Webdunia - Bharat's app for daily news and videos

Install App

ಕೋಟಿ ಕೋಟಿ ಭಾರತೀಯರ ಐತಿಹಾಸಿಕ ಕ್ಷಣಕ್ಕೆ ಕ್ಷಣಗಣನೆ

geetha
ಭಾನುವಾರ, 21 ಜನವರಿ 2024 (18:00 IST)
ಬೆಂಗಳೂರು-ರಾಮ ಪ್ರಾಣ ಪ್ರತಿಷ್ಠಾಪನೆಗೆ ಸಿಲಿಕಾನ್ ಸಿಟಿ ಸಜ್ಜುಗೊಳ್ಳುತ್ತಿದೆ.ವಿನಾಯಕ್ ಸರ್ಕಲ್ ನಲ್ಲಿ 50 ಅಡಿ ಎತ್ತರದ ಹನುಮಾನ್ ಫ್ಲೆಕ್ಸ್ ನಿರ್ಮಾಣ ಮಾಡಲಾಗಿದೆ.ನಾಳೆ ಎಲ್ಲ ದೇವಸ್ಥಾನಗಳಲ್ಲೂ ಬೆಳಗ್ಗೆಯಿಂದಲೇ ಪೂಜೆ ಪುನಸ್ಕಾರ ಆರಂಭ ಆಗಿದೆ.ನಾಳೆ ಪೂಜೆ ಸಾಲವಾಗಿ ಇಂದೆ ದೇವಸ್ಥಾನಗಳಲ್ಲಿ ಸ್ವಚ್ಚತ್ತಾ ಕಾರ್ಯ ನಡೆಸಲಾಗಿದೆ.ದೇವಸ್ಥಾನದ ಮುಂದೆ ಕೇಸರಿ ಬಾವುಟ ಕಟ್ಟಿ ಅಲಂಕಾರ ಮಾಡಲಾಗಿದೆ.
 
ದೇವಸ್ಥಾನಗಳಲ್ಲಿ ಕೇಸರಿ ಬಾವುಟದಲ್ಲಿ ಶ್ರೀರಾಮಚಂದ್ರ ರಾರಾಜಿಸುತ್ತಿದೆ.ನಾಳೆ ನಗರದ ಹಲವೆಡೆ ಅನ್ನ ಪ್ರಸಾದ ವಿತರಣೆಗೆ ಸಿದ್ಧತೆ ನಡೆಸಲಾಗಿದೆ.ವಿವಿಧ ರಾಮ್ ಭಕ್ತರಿಂದ ಇಲ್ಲಡೆ ಪ್ರಸಾದ ವಿತರಣೆ ಮಾಡಲಾಗಿದೆ.ಐತಿಹಾಸಿಕ ಕ್ಷಣಕ್ಕಾಗಿ ಸಿಲಿಕಾನ್ ಸಂಪೂರ್ಣ ಕೇಸರಿಮಯವಾಗಿದೆ.ಎಲ್ಲ ದೇವಸ್ಥಾನಗಳಲ್ಲು ಕೊನೆ ಹಂತದ ಸಿದ್ಧತೆ ದೇವಸ್ಥಾನ ಆಡಳಿತ ಮಂಡಳಿ ನಡೆಸಿದೆ.ವಿಶೇಷ ಹೂಗಳಿಂದ ನಾಳೆ ರಾಮನಿಗೆ ವಿಶೇಷ ಹೂವಿನ ಅಲಂಕಾರಕ್ಕೆ ಸಿದ್ಧತೆ ಮಾಡಲಾಗಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments