Webdunia - Bharat's app for daily news and videos

Install App

ಕೋಟಿ ಕೋಟಿ ಭಾರತೀಯರ ಐತಿಹಾಸಿಕ ಕ್ಷಣಕ್ಕೆ ಕ್ಷಣಗಣನೆ

geetha
ಭಾನುವಾರ, 21 ಜನವರಿ 2024 (18:00 IST)
ಬೆಂಗಳೂರು-ರಾಮ ಪ್ರಾಣ ಪ್ರತಿಷ್ಠಾಪನೆಗೆ ಸಿಲಿಕಾನ್ ಸಿಟಿ ಸಜ್ಜುಗೊಳ್ಳುತ್ತಿದೆ.ವಿನಾಯಕ್ ಸರ್ಕಲ್ ನಲ್ಲಿ 50 ಅಡಿ ಎತ್ತರದ ಹನುಮಾನ್ ಫ್ಲೆಕ್ಸ್ ನಿರ್ಮಾಣ ಮಾಡಲಾಗಿದೆ.ನಾಳೆ ಎಲ್ಲ ದೇವಸ್ಥಾನಗಳಲ್ಲೂ ಬೆಳಗ್ಗೆಯಿಂದಲೇ ಪೂಜೆ ಪುನಸ್ಕಾರ ಆರಂಭ ಆಗಿದೆ.ನಾಳೆ ಪೂಜೆ ಸಾಲವಾಗಿ ಇಂದೆ ದೇವಸ್ಥಾನಗಳಲ್ಲಿ ಸ್ವಚ್ಚತ್ತಾ ಕಾರ್ಯ ನಡೆಸಲಾಗಿದೆ.ದೇವಸ್ಥಾನದ ಮುಂದೆ ಕೇಸರಿ ಬಾವುಟ ಕಟ್ಟಿ ಅಲಂಕಾರ ಮಾಡಲಾಗಿದೆ.
 
ದೇವಸ್ಥಾನಗಳಲ್ಲಿ ಕೇಸರಿ ಬಾವುಟದಲ್ಲಿ ಶ್ರೀರಾಮಚಂದ್ರ ರಾರಾಜಿಸುತ್ತಿದೆ.ನಾಳೆ ನಗರದ ಹಲವೆಡೆ ಅನ್ನ ಪ್ರಸಾದ ವಿತರಣೆಗೆ ಸಿದ್ಧತೆ ನಡೆಸಲಾಗಿದೆ.ವಿವಿಧ ರಾಮ್ ಭಕ್ತರಿಂದ ಇಲ್ಲಡೆ ಪ್ರಸಾದ ವಿತರಣೆ ಮಾಡಲಾಗಿದೆ.ಐತಿಹಾಸಿಕ ಕ್ಷಣಕ್ಕಾಗಿ ಸಿಲಿಕಾನ್ ಸಂಪೂರ್ಣ ಕೇಸರಿಮಯವಾಗಿದೆ.ಎಲ್ಲ ದೇವಸ್ಥಾನಗಳಲ್ಲು ಕೊನೆ ಹಂತದ ಸಿದ್ಧತೆ ದೇವಸ್ಥಾನ ಆಡಳಿತ ಮಂಡಳಿ ನಡೆಸಿದೆ.ವಿಶೇಷ ಹೂಗಳಿಂದ ನಾಳೆ ರಾಮನಿಗೆ ವಿಶೇಷ ಹೂವಿನ ಅಲಂಕಾರಕ್ಕೆ ಸಿದ್ಧತೆ ಮಾಡಲಾಗಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಪಿಎಲ್ ಕಾರ್ಡ್ ಪರಿಷ್ಕರಣೆ ಬಗ್ಗೆ ಸಚಿವರಿಂದ ಬಿಗ್ ಅಪ್ ಡೇಟ್

ಧರ್ಮಸ್ಥಳ ಮುಂದಿನ ತನಿಖೆ ಬಗ್ಗೆ ಸ್ಫೋಟಕ ವಿಚಾರ ಹಂಚಿಕೊಂಡ ಪರಮೇಶ್ವರ್‌

ಮಾಸ್ಕ್‌ಮ್ಯಾನ್ ಬಿಚ್ಚಿಟ್ಟ ಕಥೆಯನ್ನು ವಿಧಾನಸಭೆಯಲ್ಲಿ ಎಳೆಎಳೆಯಾಗಿ ಬಿಚ್ಚಿಟ್ಟ ಪರಮೇಶ್ವರ್‌

ಧರ್ಮಸ್ಥಳದ ದೂರುದಾರ, ದೂರುದಾರನ ಹಿಂದಿರುವ ವ್ಯಕ್ತಿಗಳ ಕುರಿತು ಸಮಗ್ರ ತನಿಖೆ: ವಿಜಯೇಂದ್ರ ಆಗ್ರಹ

ಹೆಬ್ಬಾಳ ಫ್ಲೈ ಓವರ್ ಉದ್ಘಾಟನೆ ವೇಳೆಯೇ ಟ್ರಾಫಿಕ್ ಜಾಮ್: ತೇಜಸ್ವಿ ಸೂರ್ಯ ಅಸಮಾಧಾನ

ಮುಂದಿನ ಸುದ್ದಿ
Show comments