Webdunia - Bharat's app for daily news and videos

Install App

ದೇಶದ 2ನೇ ಅತಿ ದೊಡ್ಡ ಭೂಗತ ತೈಲ ಸಂಗ್ರಹಕಾರ ಘಟಕ ಉದ್ಘಾಟನೆ

Webdunia
ಬುಧವಾರ, 12 ಅಕ್ಟೋಬರ್ 2016 (14:11 IST)
ದೇಶದ ಎರಡನೇಯ ಅತಿ ದೊಡ್ಡ ಭೂಗತ ತೈಲ ಸಂಗ್ರಹಕಾರ ಘಟಕವನ್ನು ಮಂಗಳೂರಿನಲ್ಲಿ ಸಂಸದ ನಳೀನ್ ಕುಮಾರ್ ಕುಟೀರ್ ಉದ್ಘಾಟಿಸಿದರು.
ಇರಾನ್ ದೇಶದಿಂದ ಆಮದು ಮಾಡಿಕೊಳ್ಳುವ ತೈಲವನ್ನು ಯುದ್ಧ ಹಾಗೂ ತುರ್ತು ಪರಿಸ್ಥಿತಿಯ ಸಮಯದಲ್ಲಿ ಬಳಕೆ ಮಾಡಿಕೊಳ್ಳುವ ಉದ್ದೇಶದಿಂದ ಈ ತೈಲ ಸಂಗ್ರಹಕಾರ ಘಟಕವನ್ನು ಸ್ಥಾಪಿಸಲಾಗಿದೆ. ಈ ತೈಲ ಸಂಗ್ರಹಕಾರ ಘಟಕದಲ್ಲಿ ಸುಮಾರು 0.25 ಮಿಲಿಯನ್ ಮೆಟ್ರಿಕ್ ಟನ್ ತೈಲವನ್ನು ಸಂಗ್ರಹಿಸಬಹುದಾಗಿದೆ ಎಂದು ಹೇಳಲಾಗುತ್ತಿದೆ.
 
ದೇಶದ ಮೂರನೇಯ ಅತಿ ದೊಡ್ಡ ಭೂಗತ ತೈಲ ಸಂಗ್ರಹಕಾರ ಘಟಕವನ್ನು ಆಂಧ್ರಪ್ರದೇಶದ ವಿಶಾಖಪಟ್ಟಣಂ ಹಾಗೂ ಉಡುಪಿಯ ಪಾದೂರಿನಲ್ಲಿ ಉದ್ಘಾಟಿಸಲಾಯಿತು. ಈ ಮೂರು ತೈಲ ಸಂಗ್ರಹಕಾರ ಘಟಕದಲ್ಲಿ ಸಂಗ್ರಹಿಸಿದ ತೈಲವನ್ನು ಸುಮಾರು 15 ದಿನಗಳ ಬಳಕೆ ಮಾಡಿಕೊಳ್ಳಬಹುದಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

CET Exam: ಜನಿವಾರ ಹಾಕಿದ್ದಕ್ಕೆ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲ: ವಿಡಿಯೋ

Mangalore Waqf protest: ನೇಮೋತ್ಸವ ಫ್ಲೆಕ್ಸ್ ತೆಗೆದು ವಕ್ಫ್ ಪ್ರತಿಭಟನೆ ಬೋರ್ಡ್ ಹಾಕಿದ್ದಕ್ಕೆ ಆಕ್ರೋಶ

Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಿಗೆ ಇದೆ ಮಳೆ ಸೂಚನೆ

Karnataka Caste census report: ಜಾತಿಗಣತಿ ವರದಿ ಹೊರಹಾಕಲು ಹೊರಟಿದ್ದ ಸಿಎಂ ಸಿದ್ದರಾಮಯ್ಯ ಗಪ್ ಚುಪ್ ಆಗಿದ್ದೇಕೆ

ವಕ್ಫ್ ತಿದ್ದುಪಡಿ ಕಾಯಿದೆ ತಂದಿದ್ದಕ್ಕೆ ಥ್ಯಾಂಕ್ಯೂ ಮೋದಿಜಿ ಎಂದು ಪ್ರಧಾನಿ ಭೇಟಿಯಾದ ಮುಸ್ಲಿಮರು: Video

ಮುಂದಿನ ಸುದ್ದಿ
Show comments