Webdunia - Bharat's app for daily news and videos

Install App

ದೇಶದ 2ನೇ ಅತಿ ದೊಡ್ಡ ಭೂಗತ ತೈಲ ಸಂಗ್ರಹಕಾರ ಘಟಕ ಉದ್ಘಾಟನೆ

Webdunia
ಬುಧವಾರ, 12 ಅಕ್ಟೋಬರ್ 2016 (14:11 IST)
ದೇಶದ ಎರಡನೇಯ ಅತಿ ದೊಡ್ಡ ಭೂಗತ ತೈಲ ಸಂಗ್ರಹಕಾರ ಘಟಕವನ್ನು ಮಂಗಳೂರಿನಲ್ಲಿ ಸಂಸದ ನಳೀನ್ ಕುಮಾರ್ ಕುಟೀರ್ ಉದ್ಘಾಟಿಸಿದರು.
ಇರಾನ್ ದೇಶದಿಂದ ಆಮದು ಮಾಡಿಕೊಳ್ಳುವ ತೈಲವನ್ನು ಯುದ್ಧ ಹಾಗೂ ತುರ್ತು ಪರಿಸ್ಥಿತಿಯ ಸಮಯದಲ್ಲಿ ಬಳಕೆ ಮಾಡಿಕೊಳ್ಳುವ ಉದ್ದೇಶದಿಂದ ಈ ತೈಲ ಸಂಗ್ರಹಕಾರ ಘಟಕವನ್ನು ಸ್ಥಾಪಿಸಲಾಗಿದೆ. ಈ ತೈಲ ಸಂಗ್ರಹಕಾರ ಘಟಕದಲ್ಲಿ ಸುಮಾರು 0.25 ಮಿಲಿಯನ್ ಮೆಟ್ರಿಕ್ ಟನ್ ತೈಲವನ್ನು ಸಂಗ್ರಹಿಸಬಹುದಾಗಿದೆ ಎಂದು ಹೇಳಲಾಗುತ್ತಿದೆ.
 
ದೇಶದ ಮೂರನೇಯ ಅತಿ ದೊಡ್ಡ ಭೂಗತ ತೈಲ ಸಂಗ್ರಹಕಾರ ಘಟಕವನ್ನು ಆಂಧ್ರಪ್ರದೇಶದ ವಿಶಾಖಪಟ್ಟಣಂ ಹಾಗೂ ಉಡುಪಿಯ ಪಾದೂರಿನಲ್ಲಿ ಉದ್ಘಾಟಿಸಲಾಯಿತು. ಈ ಮೂರು ತೈಲ ಸಂಗ್ರಹಕಾರ ಘಟಕದಲ್ಲಿ ಸಂಗ್ರಹಿಸಿದ ತೈಲವನ್ನು ಸುಮಾರು 15 ದಿನಗಳ ಬಳಕೆ ಮಾಡಿಕೊಳ್ಳಬಹುದಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments