ಪ್ರಿ ವೆಡ್ಡಿಂಗ್ ಶೂಟಿಂಗ್ ವೇಳೆ ದುರ್ಮರಣಕ್ಕೀಡಾದ ನವಜೋಡಿ

Webdunia
ಮಂಗಳವಾರ, 10 ನವೆಂಬರ್ 2020 (11:40 IST)
ಮೈಸೂರು: ಇತ್ತೀಚೆಗಿನ ದಿನಗಳಲ್ಲಿ ಪ್ರಿವೆಡ್ಡಿಂಗ್ ಶೂಟ್ ಅನ್ನು ವಿಶೇಷವಾಗಿ ಮಾಡಲು ಏನೇನೋ ಸಾಹಸ ಮಾಡಲಾಗುತ್ತಿದೆ. ಹೀಗೇ ಮಾಡಲು ಹೋದ ನವ ಜೋಡಿಯೊಂದು ಜೀವ ಕಳೆದುಕೊಂಡ ಘಟನೆ ತಿ.ನರಸೀಪುರದಲ್ಲಿ ನಡೆದಿದೆ.


ವರ ಚಂದ್ರು (30) ಮತ್ತು ವಧು ಶಶಿಕಲಾ (20) ಮೃತಪಟ್ಟವರು. ಕಾವೇರಿ ನದಿಯಲ್ಲಿ ನಿನ್ನೆ ಪ್ರಿ ವೆಡ್ಡಿಂಗ್ ಶೂಟ್ ನಡೆಸಲು ಈ ಜೋಡಿ ಫೋಟೋಗ್ರಾಫರ್ ಜತೆಗೆ ತೆಪ್ಪವೇರಿತ್ತು. ಮುಡುಕುತೊರೆ ನದಿ ಪಾತ್ರದಲ್ಲಿ ತೆಪ್ಪದಲ್ಲಿ ಎದ್ದು ನಿಂತು ಫೋಟೋಗೆ ಪೋಸ್ ಕೊಡುವ ವೇಳೆಗೆ ಸಮತೋಲನ ತಪ್ಪಿ ತೆಪ್ಪ ಆಯ ಮಗುಚಿದೆ. ತೆಪ್ಪ ನಡೆಸುತ್ತಿದ್ದಾಗ ಜೋಡಿಯನ್ನು ಕಾಪಾಡುವ ಪ್ರಯತ್ನವೂ ಮಾಡದೇ ಈಜಿ ತಲೆಮರೆಸಿಕೊಂಡಿದ್ದಾನೆ. ಬಳಿಕ ಅಗ್ನಿಶಾಮಕ ದಳದವರು ನವಜೋಡಿಯ ಮೃತದೇಹಗಳನ್ನು ಹೊರತೆಗೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮಪ್ಪನ ನಂತ್ರ ಸತೀಶ್ ಜಾರಕಿಹೊಳಿ ಕಾಂಗ್ರೆಸ್ ನಾಯಕ: ಡಿಕೆಶಿ ಕನಸಿಗೆ ಕೊಳ್ಳಿಯಿಟ್ಟ ಯತೀಂದ್ರ ಸಿದ್ದರಾಮಯ್ಯ

ಗಣೇಶ ಹಬ್ಬದಲ್ಲಿ ಎಣ್ಣೆ ಹಾಕ್ಕೊಂಡು ಮಸೀದಿ ಮುಂದೆ ಡ್ಯಾನ್ಸ್ ಮಾಡೋದು ಯಾಕೆ: ಬಿಕೆ ಹರಿಪ್ರಸಾದ್ ವಿವಾದ

ರಾಯರಿದ್ದಾರೆ ಎಂದು ಮಂತ್ರಾಲಯದಲ್ಲಿ ಕೈ ಮುಗಿದ ಡಿಕೆ ಶಿವಕುಮಾರ್: ನೀವು ಸಿಎಂ ಆಗೇ ಆಗ್ತೀರಾ ಎಂದ ನೆಟ್ಟಿಗರು

ದಲಿತ ಸಂಘಟನೆಗಳಿಗೆ ನಂದೇ ಪ್ರಾಯೋಜಕತ್ವ ಏನಿವಾಗ ಎಂದ ಪ್ರಿಯಾಂಕ್ ಖರ್ಗೆ: ಇಲ್ಲಿದ್ರೆ ಸಸ್ಪೆಂಡ್ ಇಲ್ವಾ ಎಂದ ನೆಟ್ಟಿಗರು

Video: ದೀಪಾವಳಿ ಬೋನಸ್ ಬದಲು ಸೋನ್ ಪಾಪ್ಡಿ ಕೊಟ್ಟ ಬಾಸ್: ನೌಕರರು ಮಾಡಿದ್ದೇನು

ಮುಂದಿನ ಸುದ್ದಿ
Show comments