Webdunia - Bharat's app for daily news and videos

Install App

ಪ್ರಿ ವೆಡ್ಡಿಂಗ್ ಶೂಟಿಂಗ್ ವೇಳೆ ದುರ್ಮರಣಕ್ಕೀಡಾದ ನವಜೋಡಿ

Webdunia
ಮಂಗಳವಾರ, 10 ನವೆಂಬರ್ 2020 (11:40 IST)
ಮೈಸೂರು: ಇತ್ತೀಚೆಗಿನ ದಿನಗಳಲ್ಲಿ ಪ್ರಿವೆಡ್ಡಿಂಗ್ ಶೂಟ್ ಅನ್ನು ವಿಶೇಷವಾಗಿ ಮಾಡಲು ಏನೇನೋ ಸಾಹಸ ಮಾಡಲಾಗುತ್ತಿದೆ. ಹೀಗೇ ಮಾಡಲು ಹೋದ ನವ ಜೋಡಿಯೊಂದು ಜೀವ ಕಳೆದುಕೊಂಡ ಘಟನೆ ತಿ.ನರಸೀಪುರದಲ್ಲಿ ನಡೆದಿದೆ.


ವರ ಚಂದ್ರು (30) ಮತ್ತು ವಧು ಶಶಿಕಲಾ (20) ಮೃತಪಟ್ಟವರು. ಕಾವೇರಿ ನದಿಯಲ್ಲಿ ನಿನ್ನೆ ಪ್ರಿ ವೆಡ್ಡಿಂಗ್ ಶೂಟ್ ನಡೆಸಲು ಈ ಜೋಡಿ ಫೋಟೋಗ್ರಾಫರ್ ಜತೆಗೆ ತೆಪ್ಪವೇರಿತ್ತು. ಮುಡುಕುತೊರೆ ನದಿ ಪಾತ್ರದಲ್ಲಿ ತೆಪ್ಪದಲ್ಲಿ ಎದ್ದು ನಿಂತು ಫೋಟೋಗೆ ಪೋಸ್ ಕೊಡುವ ವೇಳೆಗೆ ಸಮತೋಲನ ತಪ್ಪಿ ತೆಪ್ಪ ಆಯ ಮಗುಚಿದೆ. ತೆಪ್ಪ ನಡೆಸುತ್ತಿದ್ದಾಗ ಜೋಡಿಯನ್ನು ಕಾಪಾಡುವ ಪ್ರಯತ್ನವೂ ಮಾಡದೇ ಈಜಿ ತಲೆಮರೆಸಿಕೊಂಡಿದ್ದಾನೆ. ಬಳಿಕ ಅಗ್ನಿಶಾಮಕ ದಳದವರು ನವಜೋಡಿಯ ಮೃತದೇಹಗಳನ್ನು ಹೊರತೆಗೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments