Webdunia - Bharat's app for daily news and videos

Install App

ಜ್ಯೋತಿಷಿ ಹೇಳಿದನೆಂದು ಗಂಡು ಮಗುವಿಗಾಗಿ 10 ಮಕ್ಕಳನೆತ್ತ ದಂಪತಿ

Webdunia
ಶನಿವಾರ, 25 ಮಾರ್ಚ್ 2017 (12:23 IST)
ಜ್ಯೋತಿಷಿ ಹೇಳಿದನೆಂದು ಗಂಡು ಮಗುವಿಗಾಗಿ ದಂಪತಿ 10 ಮಕ್ಕಳಿಗೆ ಜನ್ಮ ನೀಡಿರುವ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಕುರಿಕೇನಹಳ್ಳಿಯಲ್ಲಿ ನಡೆದಿದೆ.

ಗಂಡು ಮಗು ಜನನದ ಬಳಿಕ ನಿಮ್ಮ ಕಷ್ಟ ದೂರಾಗುತ್ತದೆ ಎಂದು ಜ್ಯೋತಿಷಿ ಹೇಳಿದ ಮಾತನ್ನ ನಂಬಿದ ರಾಮಕೃಷ್ಣಪ್ಪ ಮತ್ತು ಭಾಗ್ಯಮ್ಮ ದಂಪತಿ 10 ಮಕ್ಕಳನ್ನ ಹೆತ್ತಿದ್ದಾರೆ. 9 ಹೆಣ್ಣುಮಕ್ಕಳಾಗಿದ್ದು, ನಿನ್ನೆ ಜನಿಸಿದ 10ನೇಯದ್ದು ಗಂಡು ಮಗುವಾಗಿದೆ.

ಸುಮಾರು ವರ್ಷಗಳಿಂದ ಈ ದಂಪತಿ ಗಂಡು ಮಗುವಿಗಾಗಿ ಹಾತೊರೆಯುತ್ತಿದ್ದರೆಂದು ತಿಳಿದು ಬಂದಿದೆ.
.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Pahalgam Attack: ಪಾಕಿಸ್ತಾನ ವಿರುದ್ಧ ಮತ್ತೊಂದು ದಿಟ್ಟ ಹೆಜ್ಜೆಯಿಟ್ಟ ಭಾರತ

Karnataka SSLC Result:ಮುಂದಿನ ವಾರವೇ ಎಸ್ಸೆಸ್ಸೆಲ್ಸಿ ರಿಸಲ್ಟ್‌ ಪ್ರಕಟ, ಇಲ್ಲಿದೆ ಮಾಹಿತಿ

ಕೇಂದ್ರ ಸರ್ಕಾರದಿಂದಲೇ ಜನಗಣತಿಯೊಂದಿಗೆ ಜಾತಿ ಗಣತಿ ಸಮೀಕ್ಷೆ ನಿರ್ಧಾರ: ಕಾಂಗ್ರೆಸ್‌ಗೆ ಟಾಂಗ್‌

ಈಗೀನ ಮಕ್ಕಳಿಗೆ ಬುದ್ದಿ ಹೇಳುವುದು ಕಷ್ಟ, ಮೊಬೈಲ್ ಗೀಳು ಬಿಡು ಎಂದಿದ್ದಕ್ಕೆ ಯುವತಿ ಹೀಗೇ ಮಾಡೋದಾ

ಪಾಕ್‌ಗೆ ನುಗ್ಗಿ ಹೊಡೆಯಿರಿ: ಅಮಿತ್ ಶಾ ಬಳಿ ಇದನ್ನೇ ಹೇಳಿದ್ದೇನೆ ಎಂದ ಸಚಿವ ಸಂತೋಷ್‌ ಲಾಡ್‌

ಮುಂದಿನ ಸುದ್ದಿ
Show comments