Webdunia - Bharat's app for daily news and videos

Install App

ಕಾಮಸುಖ ನೀಡದ ಪತ್ನಿಯನ್ನೇ ಕೊಂದ ಗಂಡನಿಗೆ ಎಂಥಾ ಶಿಕ್ಷೆ?

Webdunia
ಶುಕ್ರವಾರ, 21 ಫೆಬ್ರವರಿ 2020 (13:59 IST)
ಮಂಚಕ್ಕೆ ಬಂದಾಗ ಕಾಮಸುಖ ನೀಡದ ಪತ್ನಿಯನ್ನೇ ಕೊಂದಿರೋ ಆರೋಪಿಯ ಅಪರಾಧ ಸಾಬೀತಾಗಿದೆ.

ಬೆಳಗಾವಿ ಜಿಲ್ಲೆ ಮುದಕವಿಯ ಮುಸ್ತಫಾ ಎಂಬಾತ ತನ್ನ ಹೆಂಡತಿ ಸವದತ್ತಿ ಯರಗಟ್ಟಿಯ ಆಶಾಳನ್ನು ಸಂಭೋಗಕ್ಕೆ ಒಪ್ಪಿಗೆ ನೀಡದ ಕಾರಣಕ್ಕೆ ಕತ್ತು ಹಿಸುಕಿ ಕೊಲೆಮಾಡಿದ್ದನು.

ಫೆ. 2, 2007 ರಲ್ಲಿ ಹುಬ್ಬಳ್ಳಿಯಲ್ಲಿ ಘಟನೆ ನಡೆದಿದ್ದು, ಆರೋಪಿಯ ಅಪರಾಧ ಸಾಬೀತಾಗಿದೆ. ಹೀಗಾಗಿ ಶಿಕ್ಷೆ ಪ್ರಮಾಣವನ್ನು ಹುಬ್ಬಳ್ಳಿಯ 1 ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಫೆ. 27ಕ್ಕೆ ಕಾಯ್ದಿರಿಸಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments