Webdunia - Bharat's app for daily news and videos

Install App

ಕಾಮಸುಖ ನೀಡದ ಪತ್ನಿಯನ್ನೇ ಕೊಂದ ಗಂಡನಿಗೆ ಎಂಥಾ ಶಿಕ್ಷೆ?

Webdunia
ಶುಕ್ರವಾರ, 21 ಫೆಬ್ರವರಿ 2020 (13:59 IST)
ಮಂಚಕ್ಕೆ ಬಂದಾಗ ಕಾಮಸುಖ ನೀಡದ ಪತ್ನಿಯನ್ನೇ ಕೊಂದಿರೋ ಆರೋಪಿಯ ಅಪರಾಧ ಸಾಬೀತಾಗಿದೆ.

ಬೆಳಗಾವಿ ಜಿಲ್ಲೆ ಮುದಕವಿಯ ಮುಸ್ತಫಾ ಎಂಬಾತ ತನ್ನ ಹೆಂಡತಿ ಸವದತ್ತಿ ಯರಗಟ್ಟಿಯ ಆಶಾಳನ್ನು ಸಂಭೋಗಕ್ಕೆ ಒಪ್ಪಿಗೆ ನೀಡದ ಕಾರಣಕ್ಕೆ ಕತ್ತು ಹಿಸುಕಿ ಕೊಲೆಮಾಡಿದ್ದನು.

ಫೆ. 2, 2007 ರಲ್ಲಿ ಹುಬ್ಬಳ್ಳಿಯಲ್ಲಿ ಘಟನೆ ನಡೆದಿದ್ದು, ಆರೋಪಿಯ ಅಪರಾಧ ಸಾಬೀತಾಗಿದೆ. ಹೀಗಾಗಿ ಶಿಕ್ಷೆ ಪ್ರಮಾಣವನ್ನು ಹುಬ್ಬಳ್ಳಿಯ 1 ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಫೆ. 27ಕ್ಕೆ ಕಾಯ್ದಿರಿಸಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

Indore Raja Raghuvanshi murder: ಗಂಡನ ಕೊಲೆ ಮಾಡಿದ ಸೋನಂ ಅದೊಂದನ್ನು ಮಾತ್ರ ಬಿಟ್ಟು ಹೋಗಿದ್ದಳು

Pradeep Eshwar: ಮೋದಿ 11 ವರ್ಷದಲ್ಲಿ ಕಡಿದು ಕಟ್ಟೆ ಹಾಕಿದ್ದಾರೆ ಬಿಡ್ರಿ: ಪ್ರದೀಪ್ ಈಶ್ವರ್

ಕುರ್ಚಿ ಉಳಿಸಿಕೊಳ್ಳಲು ಭಾರತದ ಜೊತೆಗೇ ಯುದ್ಧ ಮಾಡಲು ಹೊರಟಿದ್ದರಂತೆ ಬಾಂಗ್ಲಾ ಪ್ರಧಾನಿ ಯೂನಸ್

Siddaramaiah: ಇದೆಲ್ಲಾ ಚೆನ್ನಾಗಿರಲ್ಲ, ಆಂಧ್ರಪ್ರದೇಶ ಸಿಎಂಗೆ ಖಡಕ್ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments