Select Your Language

Notifications

webdunia
webdunia
webdunia
Sunday, 13 April 2025
webdunia

ಪತಿ ಎದುರಲ್ಲೇ ಪತ್ನಿ ಮೇಲೆ ಅತ್ಯಾಚಾರ

ಪತಿ ಮೇಲೆ ಹಲ್ಲೆ
ಮಂಗಳೂರು , ಶನಿವಾರ, 16 ಮೇ 2020 (21:15 IST)
ಪತಿ ಮೇಲೆ ಹಲ್ಲೆ ನಡೆಸಿ ಪತ್ನಿ ಮೇಲೆ ಅತ್ಯಾಚಾರ ನಡೆಸಿದ ಘಟನೆ ನಡೆದಿದೆ.

ಮಂಗಳೂರಿನ ಸುರತ್ಕಲ್ ವ್ಯಾಪ್ತಿಯ ನಿತ್ಯಾನಂದ ಭಜನಾ ಮಂದಿರದ ಹತ್ತಿರ ಈ ಘಟನೆ ನಡೆದಿದ್ದು, ಆರೋಪಿಗಳನ್ನು ರವೀಂದ್ರ ಆಚಾರಿ, ಎ.ಪಿ.ಮೋಹನ್ ಗಣೇಶಪುರ, ಹರ್ಷಿತ್, ಸುಧಾಕರ ಬೊಳ್ಳಾಜೆ ಎಂದು ಗುರುತಿಸಲಾಗಿದ್ದು, ಇವರನ್ನು ಬಂಧನ ಮಾಡಲಾಗಿದೆ.

ತುಂಡು – ಗುಂಡು ಪಾರ್ಟಿ ನಡೆಸಿ ಬಾಟಲ್ ಗಳನ್ನು ಬೇರೊಬ್ಬರ ಮನೆ ಮುಂದೆ ಎಸೆದಿದ್ದರು. ಇದನ್ನು ಪ್ರಶ್ನಿಸಿದ್ದಕ್ಕೆ ಮಹಿಳೆಯೊಬ್ಬಳ ಮೇಲೆ ಆರೋಪಿ ರವೀಂದ್ರ ಆಚಾರಿ ಅತ್ಯಾಚಾರ ನಡೆಸಿದ್ದರೆ, ಉಳಿದವರು ಬಟ್ಟೆ ಹರಿದಿದ್ದಾರೆ ಎಂದು ಮಹಿಳೆ ದೂರಿದ್ದಾಳೆ.

ಪತಿಯ ಮೇಲೆ ಹಲ್ಲೆ ನಡೆಸಿ ಪತ್ನಿಯ ಮೇಲೆ ಆರೋಪಿಗಳು ಲೈಂಗಿಕ ಕಿರುಕುಳ ನೀಡಿದ್ದಾರೆ ಎನ್ನಲಾಗಿದೆ.



Share this Story:

Follow Webdunia kannada

ಮುಂದಿನ ಸುದ್ದಿ

ಸಾವಿರಾರು ಅರ್ಚಕರಿಗೆ ಆಹಾರ ಪಡಿತರ ಕಿಟ್