Webdunia - Bharat's app for daily news and videos

Install App

ಪತಿ ಎದುರಲ್ಲೇ ಪತ್ನಿ ಮೇಲೆ ಅತ್ಯಾಚಾರ

Webdunia
ಶನಿವಾರ, 16 ಮೇ 2020 (21:15 IST)
ಪತಿ ಮೇಲೆ ಹಲ್ಲೆ ನಡೆಸಿ ಪತ್ನಿ ಮೇಲೆ ಅತ್ಯಾಚಾರ ನಡೆಸಿದ ಘಟನೆ ನಡೆದಿದೆ.

ಮಂಗಳೂರಿನ ಸುರತ್ಕಲ್ ವ್ಯಾಪ್ತಿಯ ನಿತ್ಯಾನಂದ ಭಜನಾ ಮಂದಿರದ ಹತ್ತಿರ ಈ ಘಟನೆ ನಡೆದಿದ್ದು, ಆರೋಪಿಗಳನ್ನು ರವೀಂದ್ರ ಆಚಾರಿ, ಎ.ಪಿ.ಮೋಹನ್ ಗಣೇಶಪುರ, ಹರ್ಷಿತ್, ಸುಧಾಕರ ಬೊಳ್ಳಾಜೆ ಎಂದು ಗುರುತಿಸಲಾಗಿದ್ದು, ಇವರನ್ನು ಬಂಧನ ಮಾಡಲಾಗಿದೆ.

ತುಂಡು – ಗುಂಡು ಪಾರ್ಟಿ ನಡೆಸಿ ಬಾಟಲ್ ಗಳನ್ನು ಬೇರೊಬ್ಬರ ಮನೆ ಮುಂದೆ ಎಸೆದಿದ್ದರು. ಇದನ್ನು ಪ್ರಶ್ನಿಸಿದ್ದಕ್ಕೆ ಮಹಿಳೆಯೊಬ್ಬಳ ಮೇಲೆ ಆರೋಪಿ ರವೀಂದ್ರ ಆಚಾರಿ ಅತ್ಯಾಚಾರ ನಡೆಸಿದ್ದರೆ, ಉಳಿದವರು ಬಟ್ಟೆ ಹರಿದಿದ್ದಾರೆ ಎಂದು ಮಹಿಳೆ ದೂರಿದ್ದಾಳೆ.

ಪತಿಯ ಮೇಲೆ ಹಲ್ಲೆ ನಡೆಸಿ ಪತ್ನಿಯ ಮೇಲೆ ಆರೋಪಿಗಳು ಲೈಂಗಿಕ ಕಿರುಕುಳ ನೀಡಿದ್ದಾರೆ ಎನ್ನಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಡಿಗೇಶಿ ಬಳಿ 19 ನವಿಲುಗಳ ಸಾವು: ಎಚ್ಚೆತ್ತ ಸರ್ಕಾರದಿಂದ ದಿಟ್ಟ ನಿರ್ಧಾರ

ಟೆಸ್ಟ್‌ನಲ್ಲಿ ತುಂಬಾ ಮಿಸ್ ಮಾಡಿಕೊಂಡಿದ್ದೇನೆ, ವಿರಾಟ್‌ ದೇಶಕ್ಕೆ ನಿಮ್ಮ ಅವಶ್ಯಕತೆಯಿದೆ: ಶಶಿ ತರೂರ್ ಪೋಸ್ಟ್‌

ನೇಹಾ ಹಿರೇಮಠ ಹತ್ಯೆ ಸಂಬಂಧ: ಆರೋಪಿಗೆ ಫಯಾಜ್ ಬಿಗ್ ಶಾಕ್

ಧರ್ಮಸ್ಥಳ ಅಸ್ಥಿ ಉತ್ಖನನ: ದೂರುದಾರ ಗುರುತಿಸಿದ 11ನೇ ಪಾಯಿಂಟ್‌ನಲ್ಲಿ ಬಿಗ್‌ಟ್ವಿಸ್ಟ್‌

ಮೈಸೂರಿನತ್ತ ಹೆಜ್ಜೆ ಹಾಕಿದ ಅಭಿಮನ್ಯ ನೇತೃತ್ವದ 9 ಗಜಪಡೆ

ಮುಂದಿನ ಸುದ್ದಿ