Webdunia - Bharat's app for daily news and videos

Install App

ಮಗು ಸಾವಿನಿಂದ ಮನನೊಂದು ದಂಪತಿ ಆತ್ಮಹತ್ಯೆ

Webdunia
ಭಾನುವಾರ, 7 ಆಗಸ್ಟ್ 2022 (10:00 IST)
ರಾಮನಗರ: ಮಗು ಸಾವಿನಿಂದ ಮನನೊಂದಿದ್ದ ದಂಪತಿ ಆತ್ಮಹತ್ಯೆಗೆ ಶರಣಾದ ಘಟನೆ ರಾಮನಗರದಲ್ಲಿ ನಡೆದಿದೆ.

ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ದಂಪತಿ ನಾಲ್ಕು ವರ್ಷಗಳ ಹಿಂದೆ ಮದುವೆಯಾಗಿದ್ದರು. ಒಂದು ವರ್ಷದ ಹಿಂದೆ ಅವರ ಮಗು ತೊಟ್ಟಿಗೆ ಬಿದ್ದು ದುರಂತ ಸಾವನ್ನಪ್ಪಿತ್ತು.

ಇದೇ ವಿಚಾರಕ್ಕೆ ಸಂಬಂಧಿಸಿದಂತೆ ದಂಪತಿ ನಡುವೆ ಮನಸ್ತಾಪಗಳಿತ್ತು ಎನ್ನಲಾಗಿದೆ. ಇದೇ ಕಲಹದಿಂದಾಗಿ ಇಬ್ಬರೂ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಬುರುಡೆ ರಹಸ್ಯ: ಎಸ್‌ಐಟಿ ತನಿಖೆ ಬಗ್ಗೆ ಪರಮೇಶ್ವರ್ ಬಿಗ್ ಅಪ್ಡೇಟ್

ಮಂಗಳೂರು ದಸರಾ ಕೆಎಸ್‌ಆರ್‌ಟಿಸಿ ವಿಶೇಷ ಪ್ಯಾಕೇಜ್‌ ಟೂರ್‌ಗೆ ಭರ್ಜರಿ ರೆಸ್ಪಾನ್ಸ್‌, ಪ್ರವಾಸಿಗರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಸಚಿವ ಸಂಪುಟ ವಿಸ್ತರಣೆ: ಶಾಕಿಂಗ್ ಹೇಳಿಕೆ ಕೊಟ್ಟ ಗೃಹ ಸಚಿವ ಪರಮೇಶ್ವರ್

Karur Stampede: ಟಿವಿಕೆಯ ಇಬ್ಬರು ಕಾರ್ಯದರ್ಶಿಗಳಿಗೆ 14 ದಿನ ನ್ಯಾಯಾಂಗ ಬಂಧನ

ಜನಸಾಗರ ನಿಯಂತ್ರಣ ಪೊಲೀಸರ ಜವಾಬ್ದಾರಿ, ಸ್ಟ್ಯಾಲಿನ್ ಸರ್ಕಾರಕ್ಕೆ ಟಿಎಂಕೆ ವಕೀಲ ಕೌಂಟರ್‌

ಮುಂದಿನ ಸುದ್ದಿ
Show comments