ಮಂಗಳೂರು: ಕೊರೊನಾ ಭೀತಿಗೆ ದಂಪತಿ ಆತ್ಮಹತ್ಯೆ!

Webdunia
ಮಂಗಳವಾರ, 17 ಆಗಸ್ಟ್ 2021 (14:38 IST)
ಕೊರೊನಾ ಸೋಂಕಿನ ಭೀತಿಯಿಂದ ದಂಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಮಂಗಳೂರಿನ ಚಿತ್ರಾಪುರದ ರೆಹೆಜಾ ಅಪಾರ್ಟ್ ಮೆಂಟ್ ನಲ್ಲಿ ನಡೆದಿದೆ.
ಚಿತ್ರಾಪುರದ ಫ್ಲಾಟ್ ನಲ್ಲಿ ವಾಸವಾಗಿದ್ದ ರಮೇಶ್
ಮತ್ತು ಗುಣ ಆತ್ಮಹತ್ಯೆ ಮಾಡಿಕೊಂಡ ದಂಪತಿ. ಆದರೆ ಮರಣೋತ್ತರ ಪರೀಕ್ಷೆಯಲ್ಲಿ ಕೊರೊನಾ ನೆಗೆಟಿವ್ ವರದಿ ಬಂದಿದೆ.
ಒಂದು ವಾರದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ದಂಪತಿ ಕೊರೊನಾ ಭೀತಿಯಿಂದ ಆತ್ಮಹತ್ಯೆಗೆ ನಿರ್ಧರಿಸಿದ್ದಾಗಿ  ಆತ್ಮಹತ್ಯೆ ಮಾಡುವ ಮುನ್ನ ಪೊಲೀಸ್ ಕಮೀಷನರ್, ಹಿಂದೂ ಸಂಘಟನೆ ಮುಖಂಡರಿಗೆ ವಾಯ್ಸ್ ಮೆಸೇಜ್ ನಲ್ಲಿ ತಿಳಿಸಿದ್ದಾರೆ.
ಮಂಗಳೂರು ನಗರ ಪೊಲೀಸ್ ಕಮೀಷನರ್, ಹಿಂದೂ ಸಂಘಟನೆಯ ಮುಖಂಡರಾದ ಶರಣ್ ಪಂಪ್ ವೆಲ್, ಸತ್ಯಜಿತ್ ಸುರತ್ಕಲ್ ಗೆ ವಾಯ್ಸ್ ಮೆಸೇಜ್ ಕಳುಹಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಹೇಳಿಕೊಂಡಿದ್ದರು.
ಸಂದೇಶದಲ್ಲಿ ಅಂತ್ಯಕ್ರಿಯೆಗಾಗಿ 1 ಲಕ್ಷ ರೂಪಾಯಿ ಇಟ್ಟಿದ್ದು, ಇದರಲ್ಲಿ ಅಂತ್ಯಕ್ರಿಯೆ ಮಾಡಿ ಅಲ್ಲದೇ ಮನೆಯ ಉಪಕರಣ ಮಾರಿ ಬಡವರಿಗೆ ನೀಡುವಂತೆ ಮನವಿ ಮಾಡಿದ್ದಾರೆ.
ವಾಯ್ಸ್ ಮೆಸೇಜ್ ಬಂದ ಕೂಡಲೇ ಅಡ್ರೆಸ್ ಟ್ರ್ಯಾಕ್ ಮಾಡಿದ ಕಮೀಷನರ್, ಪೊಲೀಸರು ಮನೆ ತಲುಪುವ ವೇಳೆಯಲ್ಲಿ ದಂಪತಿ ಆತ್ಮಹತ್ಯೆಗೆ ಶರಣಾಗಿದ್ದರು. ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮಪ್ಪನ ನಂತ್ರ ಸತೀಶ್ ಜಾರಕಿಹೊಳಿ ಕಾಂಗ್ರೆಸ್ ನಾಯಕ: ಡಿಕೆಶಿ ಕನಸಿಗೆ ಕೊಳ್ಳಿಯಿಟ್ಟ ಯತೀಂದ್ರ ಸಿದ್ದರಾಮಯ್ಯ

ಗಣೇಶ ಹಬ್ಬದಲ್ಲಿ ಎಣ್ಣೆ ಹಾಕ್ಕೊಂಡು ಮಸೀದಿ ಮುಂದೆ ಡ್ಯಾನ್ಸ್ ಮಾಡೋದು ಯಾಕೆ: ಬಿಕೆ ಹರಿಪ್ರಸಾದ್ ವಿವಾದ

ರಾಯರಿದ್ದಾರೆ ಎಂದು ಮಂತ್ರಾಲಯದಲ್ಲಿ ಕೈ ಮುಗಿದ ಡಿಕೆ ಶಿವಕುಮಾರ್: ನೀವು ಸಿಎಂ ಆಗೇ ಆಗ್ತೀರಾ ಎಂದ ನೆಟ್ಟಿಗರು

ದಲಿತ ಸಂಘಟನೆಗಳಿಗೆ ನಂದೇ ಪ್ರಾಯೋಜಕತ್ವ ಏನಿವಾಗ ಎಂದ ಪ್ರಿಯಾಂಕ್ ಖರ್ಗೆ: ಇಲ್ಲಿದ್ರೆ ಸಸ್ಪೆಂಡ್ ಇಲ್ವಾ ಎಂದ ನೆಟ್ಟಿಗರು

Video: ದೀಪಾವಳಿ ಬೋನಸ್ ಬದಲು ಸೋನ್ ಪಾಪ್ಡಿ ಕೊಟ್ಟ ಬಾಸ್: ನೌಕರರು ಮಾಡಿದ್ದೇನು

ಮುಂದಿನ ಸುದ್ದಿ
Show comments