Webdunia - Bharat's app for daily news and videos

Install App

ಕೊರಿಯರ್ ಕೊಡುವ ನೆಪದಲ್ಲಿ ಮಹಿಳೆಯರ ಸರಗಳ್ಳತನ

Webdunia
ಮಂಗಳವಾರ, 9 ನವೆಂಬರ್ 2021 (20:56 IST)
ಬೆಂಗಳೂರು: ಕೊರಿಯರ್ ಕೊಡುವ ನೆಪದಲ್ಲಿ ಮಹಿಳೆಯರ ಸರಗಳ್ಳತನ ಮಾಡುತ್ತಿದ್ದ ಆರೋಪಿಯನ್ನು ತಿಲಕ್ ನಗರ ಪೊಲೀಸರು ಬಂಧಿಸಿದ್ದಾರೆ.
ನೆಲಮಂಗಲ ನಿವಾಸಿ ಪರ್ವಿದ್(26) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಬಂಧಿತನಿಂದ 8.5 ಲಕ್ಷ ರೂ ಮೌಲ್ಯದ ಎರಡು ಚಿನ್ನದ ಸರ, ಐದು ಮೊಬೈಲ್ ಫೋನ್, 4 ದ್ವಿಚಕ್ರವಾಹನ ಹಾಗೂ ಎರಡು ಕಾರುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಬಂಧಿತನ ವಿರುದ್ಧ ತಿಲಕ್‌ನಗರ, ಮೈಕೋ ಲೇಔಟ್, ಯಶವಂತಪುರ, ಸಿದ್ದಾಪುರ, ಬಸವನಗುಡಿ, ಜಯನಗರ, ಸುದ್ದಗುಂಟೆಪಾಳ್ಯ ಸೇರಿ ವಿವಿಧ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿವೆ ಎಂದು ತಿಳಿದು ಬಂದಿದೆ. ಆರೋಪಿ ಪರ್ವಿದ್ ವಿರುದ್ಧ ಈ ಹಿಂದೆ ವಿವಿಧ ಠಾಣೆಗಳಲ್ಲಿ 21 ಪ್ರಕರಣಗಳು ದಾಖಲಾಗಿದ್ದು, ಹಲವು ಬಾರಿ ಜೈಲು ಸೇರಿದ್ದ ಮತ್ತೆ ಜಾಮೀನಿನ ಮೇಲೆ ಹೊರಬಂದು ಸರಗಳ್ಳತನಕ್ಕೆ ಇಳಿಯುತ್ತಿದ್ದ ಎಂಬ ಮಾಹಿತಿ ಬೆಳಕಿಗೆ ಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದುತ್ವದ ಬಗ್ಗೆ ಮಾತನಾಡುವ ಸಿಎಂ, ಗೋ ಕಳ್ಳಸಾಗಾಟವನ್ನು ಗಂಭೀರವಾಗಿ ಪರಿಗಣಿಸಿ: ಬಿ.ವೈ.ವಿಜಯೇಂದ್ರ

ಅನಾಕೊಂಡಾ ಗಾತ್ರದ ಹೆಬ್ಬಾವು ಕಂಡು ಶಾಕ್ ಆದ ಗ್ರಾಮಸ್ಥರು, Video

ಗೋಲ್ ಗಪ್ಪಾ ತಿನ್ನುವ ಆಸೆಯಿಂದ ಗಂಡನ ಬಳಿ ಹಠ ಹಿಡಿದು ಹೋದವಳ ಬಾಯಿಯೇ ಕೊನೆಗೆ ಹೀಗೆ ಆಗೋದಾ: Video

ಕಂತು ಕಟ್ಟದಿದ್ದರೆ ಎಮ್ಮೆ ಜಪ್ತಿ ಮಾಡುವುದಾಗಿ ಬೆದರಿಕೆ ಹಾಕಿದ ಬ್ಯಾಂಕ್ ನವರಿಗೆ ರೈತ ಕೊಟ್ಟ ಶಾಕ್ ಜೀವಮಾನದಲ್ಲಿ ಮರೆಯಲ್ಲ Video

ವಂದೇ ಮಾತರಂ ಹಾಡುವಾಗ ಸೋನಿಯಾ ಗಾಂಧಿ ಕುರ್ಚಿ ಕೇಳಿದ್ದು ಅಂತೇ

ಮುಂದಿನ ಸುದ್ದಿ
Show comments