ಕೊರಿಯರ್ ಕೊಡುವ ನೆಪದಲ್ಲಿ ಮಹಿಳೆಯರ ಸರಗಳ್ಳತನ

Webdunia
ಮಂಗಳವಾರ, 9 ನವೆಂಬರ್ 2021 (20:56 IST)
ಬೆಂಗಳೂರು: ಕೊರಿಯರ್ ಕೊಡುವ ನೆಪದಲ್ಲಿ ಮಹಿಳೆಯರ ಸರಗಳ್ಳತನ ಮಾಡುತ್ತಿದ್ದ ಆರೋಪಿಯನ್ನು ತಿಲಕ್ ನಗರ ಪೊಲೀಸರು ಬಂಧಿಸಿದ್ದಾರೆ.
ನೆಲಮಂಗಲ ನಿವಾಸಿ ಪರ್ವಿದ್(26) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಬಂಧಿತನಿಂದ 8.5 ಲಕ್ಷ ರೂ ಮೌಲ್ಯದ ಎರಡು ಚಿನ್ನದ ಸರ, ಐದು ಮೊಬೈಲ್ ಫೋನ್, 4 ದ್ವಿಚಕ್ರವಾಹನ ಹಾಗೂ ಎರಡು ಕಾರುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಬಂಧಿತನ ವಿರುದ್ಧ ತಿಲಕ್‌ನಗರ, ಮೈಕೋ ಲೇಔಟ್, ಯಶವಂತಪುರ, ಸಿದ್ದಾಪುರ, ಬಸವನಗುಡಿ, ಜಯನಗರ, ಸುದ್ದಗುಂಟೆಪಾಳ್ಯ ಸೇರಿ ವಿವಿಧ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿವೆ ಎಂದು ತಿಳಿದು ಬಂದಿದೆ. ಆರೋಪಿ ಪರ್ವಿದ್ ವಿರುದ್ಧ ಈ ಹಿಂದೆ ವಿವಿಧ ಠಾಣೆಗಳಲ್ಲಿ 21 ಪ್ರಕರಣಗಳು ದಾಖಲಾಗಿದ್ದು, ಹಲವು ಬಾರಿ ಜೈಲು ಸೇರಿದ್ದ ಮತ್ತೆ ಜಾಮೀನಿನ ಮೇಲೆ ಹೊರಬಂದು ಸರಗಳ್ಳತನಕ್ಕೆ ಇಳಿಯುತ್ತಿದ್ದ ಎಂಬ ಮಾಹಿತಿ ಬೆಳಕಿಗೆ ಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಯನ್ನು ಕಾಂಗ್ರೆಸ್ ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ: ಬಿವೈ ವಿಜಯೇಂದ್ರ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಟ್ಟ ಮೇಲೆ ಪ್ರಲ್ಹಾದ್ ಜೋಶಿಗೆ ಬಯಸದೇ ಬಂದ ಭಾಗ್ಯ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ, ಮಹತ್ವದ ಫೋಸ್ಟ್ ಹಂಚಿಕೊಂಡ ರಾಜನಾಥ್ ಸಿಂಗ್

ಧರ್ಮೇಂದ್ರಾ ಪ್ರಧಾನ್ ರಾಜೀನಾಮೆ ನೀಡುತ್ತಿದ್ದ ಹಾಗೇ ಮಹತ್ವದ ನಿರ್ಧಾರ ಕೈಗೊಂಡ ಸಿಜೆ ಚಳುವಳಿಯು ತನ್ನ ಪ್ರತಿಭಟನೆಯನ್ನು ಕೊನೆಗೊಳಿಸಿದೆ

ಧರ್ಮೇಂದ್ರ ಪ್ರಧಾನ್ ಅವರ ಸ್ಥಾನಕ್ಕೆ ಇದೀಗ ಹರಿದಾಡುತ್ತಿರುವ ಹೆಸರುಗಳು ಇಲ್ಲಿದೆ

ಮುಂದಿನ ಸುದ್ದಿ
Show comments