Webdunia - Bharat's app for daily news and videos

Install App

ಹೆಂಡತಿ ಬೇಡ, ಮಗು ಬೇಕು ಎಂದವನಿಗೆ ಕೋರ್ಟ್ ಛೀಮಾರಿ

Webdunia
ಶುಕ್ರವಾರ, 24 ಡಿಸೆಂಬರ್ 2021 (09:21 IST)
ಬೆಂಗಳೂರು: ಹೆಂಡತಿಯೊಂದಿಗೆ ವಿಚ್ಛೇದನವಾದ ಬಳಿಕ ಮಗುವನ್ನು ತನ್ನ ಸುಪರ್ದಿಗೇ ಒಪ್ಪಿಸಬೇಕೆಂದು ದಾವೆ ಹೂಡಿದ್ದ ವ್ಯಕ್ತಿಗೆ ಕೋರ್ಟ್ ಛೀಮಾರಿ ಹಾಕಿದೆ.

ಜಿಕೆ ಮೊಹಮ್ಮದ್ ಎಂಬಾತ ಪತ್ನಿಯಿಂದ ವಿಚ್ಛೇದನ ಪಡೆದಿದ್ದ. ಈ ಬಗ್ಗೆ ವಿಚಾರಣೆ ನಡೆಸಿದ್ದ ಕೆಳಹಂತದ ಕೋರ್ಟ್ ಮಗನನ್ನು ತಾಯಿಯ ವಶಕ್ಕೆ ಒಪ್ಪಿಸಿತು. ತಿಂಗಳಲ್ಲಿ ಎರಡು ಬಾರಿ ಸೀಮಿತ ಅವಧಿಗೆ ಮಗನನ್ನು ನೋಡಲು ಅವಕಾಶ ನೀಡಿತ್ತು.

ಈ ತೀರ್ಪು ಪ್ರಶ್ನಿಸಿ ಪತಿ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದ. ಹೆಂಡತಿ ಬೇಡ ಮಗು ಮಾತ್ರ ಬೇಕು ಎಂದು ಅರ್ಜಿ ಸಲ್ಲಿಸಿದ ವ್ಯಕ್ತಿಗೆ ಛೀಮಾರಿ ಹಾಕಿದ ಕೋರ್ಟ್ ಪತ್ನಿಗೆ 50 ಸಾವಿರ ಪರಿಹಾರ ನೀಡುವಂತೆ ಆದೇಶಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments