ಚಾಲಕರು ನಿರ್ವಾಹಕರಿಗೆ ಎಚ್ಚರಿಕೆ ನೀಡಿದ ನ್ಯಾಯಾಲಯ

Webdunia
ಸೋಮವಾರ, 25 ಅಕ್ಟೋಬರ್ 2021 (19:52 IST)
ನಿಲುಗಡೆ ಸ್ಥಳದಲ್ಲಿ ಬಸ್ ನಿಲ್ಲಿಸದೆ ತಮ್ಮ ಅನುಕೂಲಕ್ಕೆ ತಕ್ಕಂತೆ ಬಸ್ ನಿಲ್ಲಿಸಿ ಪ್ರಯಾಣಿಕರಿಗೆ ತೊಂದರೆ ಕೊಡುವ ಚಾಲಕರು, ನಿರ್ವಾಹಕರು ಹಾಗೂ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಕರ್ನಾಟಕ ರಾಜ್ಯ ಗ್ರಾಹಕ ನ್ಯಾಯಾಲಯ ನೀಡಿರುವ ಪ್ರಕರಣವೊಂದರ ತೀರ್ಪು ಎಚ್ಚರಿಕೆ ನೀಡಿದೆ.ನಿಗದಿತ ನಿಲ್ದಾಣದಲ್ಲಿ ಬಸ್ ನಿಲ್ಲಿಸದೆ ಚಾಲಕ, ನಿರ್ವಾಹಕ ಸೇವಾ ನ್ಯೂನ್ಯತೆ ಎಸಗಿದ್ದಕ್ಕೆ ದೂರುದಾರ ಮಹಿಳಾ ಗ್ರಾಹಕಿ ವಿಜಯ ಬಾಯಿ ಎಲï. ಅವರಿಗೆ 8,010 ರೂ. ಪರಿಹಾರ ನೀಡುವಂತೆ ಕೆಎಸ್‌ಆರ್‌ಟಿಸಿ ತುಮಕೂರು ವಿಭಾಗೀಯ ನಿಯಂತ್ರಣಾಧಿಕಾರಿ ಬಸವರಾಜುಗೆ ರಾಜ್ಯ ಗ್ರಾಹಕ ನ್ಯಾಯಾಲಯ ನಿರ್ದೇಶಿಸಿದೆ ಇದೀಗ ರಾಜ್ಯ ಗ್ರಾಹಕ ನ್ಯಾಯಾಲಯ ಜಿಲ್ಲಾ ಗ್ರಾಹಕ ನ್ಯಾಯಾಲಯದ ತೀರ್ಪನ್ನು ಎತ್ತಿ ಹಿಡಿದಿದ್ದು, ಪರಿಹಾರ ಮೊತ್ತದಲ್ಲಿ 7,000 ರೂ ಕಡಿತ ಮಾಡಿ 8,010 ರೂ. ನೀಡುವಂತೆ ಆದೇಶಿಸಿದೆ. ಈ ಪ್ರಕರಣ ಸಾರಿಗೆ ಇಲಾಖೆ ಅಧಿಕಾರಿಗಳು, ನೌಕರರಿಗೆ ಪಾಠವೂ ಆಗಿದೆ. ವಿಜಯ ಬಾಯಿ ಪರ ಹೈಕೋರ್ಟ್ ವಕೀಲ ರಮೇಶ್ ನಾಯಕ್ ಎಲ್ ವಾದ ಮಾಡಿದ್ದರು.
 
ಎಲ್ಲಾದರಲ್ಲಿ ಬಸ್ ನಿಲುಗಡೆ ಮಾಡುವ ಹಾಗೂ ಸೂಕ್ತ ಬಸ್ ನಿಲ್ದಾಣದಲ್ಲಿ ಬಸ್ ನಿಲುಗಡೆ ಮಾಡದೆ ಇರುವ ಚಾಲಕರಿಗೆ ಇದು ಪಾಠ ಎಂದೇ ಪರಿಗಣಿಸಲಾಗಿದೆ. ತುಮಕೂರಿನ ಈ ಉದಾಹರಣೆ ಇಡೀ ರಾಜ್ಯದ ಸರ್ಕಾರಿ ಬಸ್ ವ್ಯವಸ್ಥೆಯ ಪರಾಮರ್ಶೆಗೆ ಹಾಗೂ ಸುಧಾರಣೆಗೆ ದಾರಿಯಾಗಲಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಆಡಳಿತದಲ್ಲಿ ನಕ್ಸಲಸಿಂ ಕೊನೆಯುಸಿರೆಳೆಯುತ್ತಿದೆ: ಅಮಿತ್ ಶಾ

ನನ್ನ ಕರ್ತವ್ಯವನ್ನು ಯಶಸ್ವಿಯಾಗಿ ಪೂರೈಸಿದೆ: ಸಿಎಂ ಸಿದ್ದರಾಮಯ್ಯ ಹೀಗ್ಯಾಕೆ ಅಂದಿದ್ದು

ದೋಣಿಯೊಳಗೆ ಹಾರಿ ಬಂದು ದೊಡ್ಡ ಮೀನು ಚುಚ್ಚಿ ಮೀನುಗಾರಿಕೆಗೆ ತೆರಳಿದ್ದ ಯುವಕ ಸಾವು

ಒನ್ ಸೈಡ್ ಲವ್‌ಗೆ ನೋ ಎಂದ ವಿದ್ಯಾರ್ಥಿನಿಯನ್ನೇ ಮುಗಿಸಿದ ಪ್ರಿಯಕರ

ಆರ್‌ಎಸ್‌ಎಸ್‌ ದೊಡ್ಡ ವೃಕ್ಷವಾಗಿದ್ದು ಯಾರಿಂದಲೂ ಏನೂ ಮಾಡಲು ಸಾಧ್ಯವಿಲ್ಲ: ಶೋಭ ಕರಂದ್ಲಾಜೆ

ಮುಂದಿನ ಸುದ್ದಿ
Show comments