Webdunia - Bharat's app for daily news and videos

Install App

ಬಳ್ಳಾರಿಗೆ ತೆರಳಲು ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಕೋರ್ಟ್ ಅನುಮತಿ

Webdunia
ಶುಕ್ರವಾರ, 30 ಸೆಪ್ಟಂಬರ್ 2016 (13:32 IST)
ಪುತ್ರಿಯ ವಿವಾಹದ ಹಿನ್ನೆಲೆಯಲ್ಲಿ ಬಳ್ಳಾರಿಗೆ ತೆರಳಲು ಮಾಜಿ ಸಚಿವ ಜನಾರ್ದನ ರೆಡ್ಡಿಗೆ ನ್ಯಾಯಾಲಯ ಇದೀಗ ಅವಕಾಶ ನೀಡಿದೆ.
 
ಅಕ್ರಮ ಗಣಿಗಾರಿಕೆಯಲ್ಲಿ ಆರೋಪಿಯಾಗಿರುವ ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಕೋರ್ಟ್ ಆದೇಶ ನೀಡುವವರೆಗೆ ಬಳ್ಳಾರಿ ಜಿಲ್ಲೆಯನ್ನು ಪ್ರವೇಶಿಸದಂತೆ ಆದೇಶ ಹೊರಡಿಸಿತ್ತು.
 
ಗಣಿಗಾರಿಕೆ ಆರೋಪಗಳ ಮೇಲೆ ಬಂಧಿತನಾಗಿ ಜೈಲಿನಿಂದ ಹೊರಬಂದು ಜಾಮೀನಿನಲ್ಲಿರುವ ರೆಡ್ಡಿ, ಸುಮಾರು ಮೂರು ವರ್ಷಗಳ ನಂತರ ಬಳ್ಳಾರಿ ಜಿಲ್ಲೆಗೆ ಆಗಮಿಸುತ್ತಿದ್ದಾರೆ.
 
ಬಳ್ಳಾರಿ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ನಡೆಸಿ ತಮ್ಮದೇ ಸಾಮ್ರಾಜ್ಯ ನಿರ್ಮಿಸಿಕೊಂಡಿದ್ದ ರೆಡ್ಡಿ ಸಹೋದರರಿಗೆ ಸಿಬಿಐ ಅವರನ್ನು ಬಂಧಿಸುವ ಮೂಲಕ ಶಾಕ್ ಕೊಟ್ಟಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments