Webdunia - Bharat's app for daily news and videos

Install App

ಕೆ. ಎಸ್. ಎಲ್. ಯು. ಕಾನೂನು ಪರೀಕ್ಷೆಗೆ ತಡೆಯಜ್ಞೆ

Webdunia
ಶನಿವಾರ, 13 ನವೆಂಬರ್ 2021 (14:18 IST)
ಮಹತ್ವದ ಬೆಳವಣಿಗೆಯಲ್ಲಿ ನವೆಂಬರ್ 15 ರಂದು ನಡೆಯಬೇಕಾಗಿದ್ದ ಕರ್ನಾಟಕ ಕಾನೂನು ವಿವಿ ಪರೀಕ್ಷೆಗಳಿಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.
 
ಈ ಕುರಿತು ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಅಶೋಕ್ ಕಿಣಗಿ ನೇತೃತ್ವದ ಹೈಕೋರ್ಟ್ ನ ಏಕಸದಸ್ಯ ಪೀಠವು ಸೋಮವಾರದಿಂದ (ನವೆಂಬರ್ 15ರಿಂದ) ಆರಂಭವಾಗ ಬೇಕಿದ್ದ ಕಾನೂನು ವಿವಿಯ ಸೆಮಿಸ್ಟರ್ ಪರೀಕ್ಷೆಗಳಿಗೆ ಮಧ್ಯಂತರ ತಡೆಯಾಜ್ಞೆಯನ್ನು ನೀಡಿ ಆದೇಶ ಹೊರಡಿಸಿದೆ.ಕರ್ನಾಟಕ ಕಾನೂನು ವಿವಿ ಪದೇ ಪದೇ ತನ್ನ ಅಧಿಸೂಚನೆಗಳನ್ನು ಹೊರಡಿಸುವುದರ ಮೂಲಕ ವಿದ್ಯಾರ್ಥಿಗಳಲ್ಲಿ ಗೊಂದಲವನ್ನು ಸೃಷ್ಟಿ ಮಾಡಿತ್ತು, ಅಷ್ಟೇ ಅಲ್ಲದೆ ಈ ಹಿಂದೆ ತನ್ನ ಅಕಾಡಿಮಿಕ್ ಕ್ಯಾಲೆಂಡರ್ ಪ್ರಕಾರ ನಡೆದುಕೊಳ್ಳದೆ ವಿಳಂಬ ನೀತಿಯನ್ನು ಅನುಸರಿಸಿತ್ತು, ಈಗ ವಿದ್ಯಾರ್ಥಿಗಳು ಕಾನೂನು ವಿವಿಯ ನಡೆಯನ್ನು ಹೈಕೋರ್ಟ್ ನಲ್ಲಿ ಪ್ರಶ್ನಿಸುವ ಮೂಲಕ ತಡೆಯಾಜ್ಞೆಯನ್ನು ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments