ರೋಹಿಣಿ ವಿರುದ್ಧ ತನಿಖೆಗೆ ಆದೇಶ

Webdunia
ಶುಕ್ರವಾರ, 20 ಮೇ 2022 (20:57 IST)
ಮೈಸೂರು ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಹಲವು  ಹಗರಣದ ಆರೋಪಗಳು  ರೋಹಿಣಿ ಸಿಂಧೂರಿ ವಿರುದ್ಧ ಇದ್ದು ತನಿಖೆಗೆ ರಾಜ್ಯ ಸರಕಾರ ಆದೇಶಿದೆ. ಮಾತ್ರವಲ್ಲ ತನಿಖೆ ನಡೆಸಲು ಅಧೀನ ಕಾರ್ಯದರ್ಶಿ ಜಯರಾಂ ಅವರನ್ನು ನೇಮಕ ಮಾಡಲಾಗಿದೆ. ನಾಲ್ಕು ಪ್ರಕರಣದ ಪ್ರಾಥಮಿಕ ತನಿಖೆ ನಡೆಸಿ 30 ದಿನಗಳಲ್ಲಿ ವರದಿ ನೀಡುವಂತೆ ಸರಕಾರ ಆದೇಶಿಸಿದೆ..ಪರಿಸರ ಸ್ನೇಹಿ ಬಟ್ಟೆ ಬ್ಯಾಗ್ ಖರೀದಿ ಹಗರಣ , ಜಿಲ್ಲಾಧಿಕಾರಿಗಳ ಸರ್ಕಾರಿ ನಿವಾಸದಲ್ಲಿ  50 ಲಕ್ಷ ವೆಚ್ಚದಲ್ಲಿ ನಿರ್ಮಿಸಿರುವ ಸ್ವೀಮಿಂಗ್ ಪೂಲ್ ಹಾಗೂ ಜಿಮ್ ನಿಂದ ಪಾರಂಪರಿಕ ಕಟ್ಟಡಕ್ಕೆ ಹಾನಿ ಆರೋಪ, ಕರೋನಾ ಸೋಂಕಿನಿಂದ ಮೃತ ಪಟ್ಟವರ ಸಂಖ್ಯೆಯನ್ನ ಮುಚ್ಚಿಟ್ಟ ಆರೋಪ. ಚಾಮರಾಜನಗರ ಆಕ್ಸಿಜನ ದುರಂತ ಪ್ರಕರಣದ ಆರೋಪ ಸಿಂಧೂರಿ ಮೇಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಿನ್ನಸ್ವಾಮಿ ಕಾಲ್ತುಳಿತಕೇಸ್‌ನ ಕ್ಲೀನ್ ಚಿಟ್ ವರದಿ ಸಿಕ್ಕ ಬಳಿ ನಾನೇ ಸುಟ್ಟು ಹಾಕ್ತೀನಿ

ರೇಪಿಸ್ಟ್‌ಗಳನ್ನು ರಕ್ಷಿಸುವವರು ಶಿಕ್ಷಣ ಸಚಿವ: ರಾಹುಲ್ ಗಾಂಧಿ

ರಾಜ್ಯವನ್ನೇ ಬೆಚ್ಚಿಬೀಳಿಸಿದ ಲಾವಣ್ಯ ಹತ್ಯೆ‌ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಮೇಕೆದಾಟು ಯೋಜನೆ ಕುರಿತು ಪ್ರಧಾನಿ ನರೇಂದ್ರ ಮೋದಿಗೆ ತಮಿಳು ಸಿಎಂ ವಿಜಯ್ ಜೋಸೆಫ್ ಪತ್ರ

ಧರ್ಮೇಂದ್ರ ಪ್ರಧಾನ್‌ಗೆ ಸ್ವಾಗತ ನೀಡಿರುವುದು ನಾಚಿಕೆಗೇಡು: ಪ್ರಿಯಾಂಕಾ ಗಾಂಧಿ ಕಿಡಿ

ಮುಂದಿನ ಸುದ್ದಿ
Show comments