Webdunia - Bharat's app for daily news and videos

Install App

ರೋಹಿಣಿ ವಿರುದ್ಧ ತನಿಖೆಗೆ ಆದೇಶ

Webdunia
ಶುಕ್ರವಾರ, 20 ಮೇ 2022 (20:57 IST)
ಮೈಸೂರು ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಹಲವು  ಹಗರಣದ ಆರೋಪಗಳು  ರೋಹಿಣಿ ಸಿಂಧೂರಿ ವಿರುದ್ಧ ಇದ್ದು ತನಿಖೆಗೆ ರಾಜ್ಯ ಸರಕಾರ ಆದೇಶಿದೆ. ಮಾತ್ರವಲ್ಲ ತನಿಖೆ ನಡೆಸಲು ಅಧೀನ ಕಾರ್ಯದರ್ಶಿ ಜಯರಾಂ ಅವರನ್ನು ನೇಮಕ ಮಾಡಲಾಗಿದೆ. ನಾಲ್ಕು ಪ್ರಕರಣದ ಪ್ರಾಥಮಿಕ ತನಿಖೆ ನಡೆಸಿ 30 ದಿನಗಳಲ್ಲಿ ವರದಿ ನೀಡುವಂತೆ ಸರಕಾರ ಆದೇಶಿಸಿದೆ..ಪರಿಸರ ಸ್ನೇಹಿ ಬಟ್ಟೆ ಬ್ಯಾಗ್ ಖರೀದಿ ಹಗರಣ , ಜಿಲ್ಲಾಧಿಕಾರಿಗಳ ಸರ್ಕಾರಿ ನಿವಾಸದಲ್ಲಿ  50 ಲಕ್ಷ ವೆಚ್ಚದಲ್ಲಿ ನಿರ್ಮಿಸಿರುವ ಸ್ವೀಮಿಂಗ್ ಪೂಲ್ ಹಾಗೂ ಜಿಮ್ ನಿಂದ ಪಾರಂಪರಿಕ ಕಟ್ಟಡಕ್ಕೆ ಹಾನಿ ಆರೋಪ, ಕರೋನಾ ಸೋಂಕಿನಿಂದ ಮೃತ ಪಟ್ಟವರ ಸಂಖ್ಯೆಯನ್ನ ಮುಚ್ಚಿಟ್ಟ ಆರೋಪ. ಚಾಮರಾಜನಗರ ಆಕ್ಸಿಜನ ದುರಂತ ಪ್ರಕರಣದ ಆರೋಪ ಸಿಂಧೂರಿ ಮೇಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments