Webdunia - Bharat's app for daily news and videos

Install App

ಬಿಜೆಪಿ ಕಾರ್ಯಕರ್ತರಿಗೆ ಕೋರ್ಟ್ ಸಮನ್ಸ್

geetha
ಶುಕ್ರವಾರ, 12 ಜನವರಿ 2024 (17:00 IST)
ಮಂಡ್ಯ:ನಿಷೇಧಾಜ್ಞೆ ಉಲ್ಲಂಘಿಸಿ 2017ರಲ್ಲಿ ಬೈಕ್ ರ್ಯಾಲಿ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿ ಮಂಡ್ಯ ಬಿಜೆಪಿಯ 17 ಮಂದಿ ಕಾರ್ಯಕರ್ತರಿಗೆ ಪಾಂಡವಪುರ JMFC ಕೋರ್ಟ್​ ಸಮನ್ಸ್ ಜಾರಿಗೊಳಿಸಿದೆ. ಈ ಕಾರ್ಯಕರ್ತರು ಎಸ್​ಡಿಪಿಐ, ಪಿಎಫ್​ಐ ಸಂಘಟನೆಗಳ ವಿರುದ್ಧದ ಪ್ರತಿಭಟನೆಗೆ ಮಂಗಳೂರಿಗೆ ಹೊರಟಿದ್ದರು. ಪಾಂಡವಪುರದಿಂದ ಮಂಗಳೂರಿಗೆ ಬೈಕ್​ ಱಲಿ ಮೂಲಕ ಹೊರಟಿದ್ದರು. ಇದೇ ವೇಳೆ ಪಾಂಡವಪುರದಲ್ಲಿ ಪ್ರತಿಭಟನಾಕಾರರನ್ನು ತಡೆದಿದ್ದ ಪೊಲೀಸರು, ಎಫ್​ಐಆರ್ ದಾಖಲಿಸಿ ನಂತರ ಚಾರ್ಜ್​ಶೀಟ್ ಸಲ್ಲಿಸಿದ್ದರು.

ಕಾರ್ಯಕರ್ತರಿಗೆ ಸಮನ್ಸ್ ಜಾರಿ ವಿಚಾರವಾಗಿ ಪೊಲೀಸರ ವಿರುದ್ಧ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಇಷ್ಟು ವರ್ಷ ಇಲ್ಲದ ಸಮನ್ಸ್ ಈಗ ಯಾಕೆ ಎಂದು ಬಿಜೆಪಿ ಪ್ರಶ್ನಿಸಿದೆ. ಜತೆಗೆ, ರಾಜ್ಯ ‌ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ. ಹಿಂದೂ, ಬಿಜೆಪಿ ಕಾರ್ಯಕರ್ತರನ್ನು ಟಾರ್ಗೆಟ್ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ. ಈ ಮಧ್ಯೆ, ನಾವು ಯಾವುದೇ ನೋಟಿಸ್ ನೀಡಿಲ್ಲ. ಅದು ಕೋರ್ಟ್​​ನಿಂದ ಜಾರಿಯಾಗಿರುವ ಸಮನ್ಸ್ ಎಂದು ಪೊಲೀಸರು ಸ್ಪಷ್ಟನೆ ನೀಡಿದ್ದಾರೆ. ಕಳೆದ ತಿಂಗಳೇ ಸಮನ್ಸ್ ಜಾರಿಯಾಗಿದೆ ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Flight Crash: ತನಿಖೆಗೆ ಇದೇ ಮಹತ್ವದ ಸಾಕ್ಷಿ

ಸಿದ್ದರಾಮಯ್ಯ ಸರ್ ನನಗೆ ವೆರಿಗುಡ್ ಮಧು ಎಂದ್ರು: ಮಧು ಬಂಗಾರಪ್ಪ

ಏರ್ ಇಂಡಿಯಾ ಪತನವಾಗುವ ಮೊದಲು ಮೇಡೇ ಜೊತೆಗೆ ಹೀಗೂ ಹೇಳಿದ್ದ ಪೈಲಟ್

Gold Price: ದಾಖಲೆ ಬರೆದ ಪರಿಶುದ್ಧ ಚಿನ್ನದ ಬೆಲೆ

ಎಲ್ಲದಕ್ಕೂ ಕೇಂದ್ರದ ಮೇಲೆ ಗೂಬೆ ಕೂರಿಸುವುದೇ ಕಾಂಗ್ರೆಸ್ ಕೆಲಸ: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments