ಕ್ಷಮೆ ಕೇಳುವ ಸೌಜನ್ಯ ಡಿಕೆಶಿ, ಸಿದ್ದುಗಿಲ್ಲ- ಈಶ್ವರಪ್ಪ..!

Webdunia
ಶುಕ್ರವಾರ, 19 ಆಗಸ್ಟ್ 2022 (18:12 IST)
ಸಿಎಂ ಸಿದ್ದರಾಮಯ್ಯ ಮೇಲೆ ಮೊಟ್ಟೆ ಎಸೆದ ವಿಚಾರ ಕುರಿತು ಶಿವಮೊಗ್ಗದಲ್ಲಿ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಮಾತನಾಡಿದ್ದಾರೆ. ನಾವು ತಪ್ಪು ಮಾಡಿದರೆ ಅವರು ತಿದ್ದುವ ಪ್ರಯತ್ನ ಮಾಡಬೇಕು. ಅವರು ತಪ್ಪು ಮಾಡಿದರೆ ಅವರಿಗೆ ನಾವು ಹೇಳುವ ಪ್ರಯತ್ನ ಮಾಡ್ತೇವೆ, ಇದೇ ರಾಜಕಾರಣ ಎಂದರು. ಈ ಬಗ್ಗೆ ಸಿಎಂ ಹಾಗೂ ಯಡಿಯೂರಪ್ಪ ಈ ರೀತಿ ಮಾಡಬೇಡಿ ಅಂತಾ ಹೇಳಿದ್ದಾರೆ. ಹೀಗಾಗಿ ನಾನೇನು ಹೊಸದಾಗಿ ಹೇಳುವ ಅವಶ್ಯಕತೆ ಇಲ್ಲ. ರಾಜಕಾರಣ ಅಂದ ಮೇಲೆ ಟ್ವೀಟ್ ವಾರ್ ನಡೆಯುತ್ತದೆ. ಎದುರೆದುರು ಟೀಕೆ ಮಾಡಿಕೊಳ್ಳುತ್ತೇವೆ.
ಒಬ್ಬರಿಗೊಬ್ಬರು ಹೊಗಳಿಕೊಳ್ಳಲು ರಾಜಕಾರಣ ಅಂದ್ರೆ ಏನು? ನಾವು ಅವರಿಗೆ ಬೈಯುವುದು, ಅವರು ನಮಗೆ ಬೈಯುವುದು ಇದೇ ರಾಜಕಾರಣ. ನಾವು ಮಾಡಿದ ಕೆಲಸವನ್ನೆಲ್ಲಾ ಹೊಗಳುತ್ತಾರಾ ಅವರು. ಅವರು ಮಾಡಿದ ಕೆಲಸವನ್ನೆಲ್ಲಾ ನಾವು ಹೊಗಳಿದ್ದೇವಾ....? ಆಡಳಿತ ದೃಷ್ಟಿಯಿಂದ ಒಳ್ಳೆಯದನ್ನ ಟೀಕಿಸಿದರೆ ತೆಗೆದುಕೊಳ್ಳುತ್ತೇವೆ. ಶಿವಮೊಗ್ಗ ಜಿಲ್ಲೆಯಲ್ಲಿ ಕಾಂಗ್ರೆಸ್ ಕಾರ್ಪೋರೇಟರ್ ಗಂಡ ಸಾವರ್ಕರ್ ಪೋಟೋ ಹರಿದು ಹಾಕಿರೋದು ನೇರವಾಗಿ ಕಾಣ್ತಿದೆ. ಇದು ಗೊತ್ತಿದ್ದರೂ ಒಂದು ಕ್ಷಮೆ ಕೇಳುವ ಸೌಜನ್ಯ ಡಿಕೆಶಿ, ಸಿದ್ದರಾಮಯ್ಯ ಅವರಿಗಿಲ್ಲ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಲ್ಲಿಕಾರ್ಜುನ ಖರ್ಗೆ ಕುಟುಂಬವನ್ನು ಆರ್ ಎಸ್ಎಸ್ ಕಾಪಾಡಿತಾ: ಕೇಸ್ ಹಾಕ್ತೀನಿ ಎಂದ ಪ್ರಿಯಾಂಕ್

ಕೃತಿಕಾ ಸಾವನ್ನಪ್ಪಿದ ಬಳಿಕ ಮಹೇಂದ್ರ ರೆಡ್ಡಿ ಈ ವಿಚಾರಕ್ಕೆ ತುಂಬಾನೇ ಹಠ ಹಿಡಿದಿದ್ದಂತ್ತೆ

ಬೆಳೆದು ಬಂದ ಮೂಲವನ್ನು ಎಂದೂ ಮರೆಯಬಾರದು: ಟೀಕಾಕಾರರಿಗೆ ಡಿಕೆ ಶಿವಕುಮಾರ್‌ ಕ್ಲಾಸ್‌

ಬಿಹಾರ ಚುನಾವಣೆ: ಕೈತಪ್ಪಿದ ಟಿಕೆಟ್‌, ಬಟ್ಟೆ ಹರಿದುಕೊಂಡು ಹೋರಳಾಡಿದ ಆರ್‌ಜೆಡಿ ನಾಯಕ

ಅಭಿಷೇಕ್ ಆಚಾರ್ಯ ಬದುಕಿನಲ್ಲಿ ಆಟವಾಡಿದ ನಿರೀಕ್ಷಾ ಕೊನೆಗೂ ಅರೆಸ್ಟ್‌

ಮುಂದಿನ ಸುದ್ದಿ
Show comments