ಸೌಜನ್ಯ ಅತ್ಯಾಚಾರ ಪ್ರಕರಣದಲ್ಲಿ ಯಾವ ತನಿಖೆಗೂ ಸಿದ್ದ

Webdunia
ಸೋಮವಾರ, 30 ಅಕ್ಟೋಬರ್ 2023 (15:00 IST)
ಸೌಜನ್ಯ ಕೊಲೆ, ಅತ್ಯಾಚಾರ ಪ್ರಕರಣದಲ್ಲಿ ನಾವು ಯಾವುದೇ ರೀತಿಯ ತನಿಖೆಗೆ ಸಿದ್ದರಿದ್ದೇವೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ. 
 
 ಧರ್ಮ ಸಂರಕ್ಷಣಾ ಯಾತ್ರೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಧರ್ಮಸ್ಥಳ ಕ್ಷೇತ್ರದ ಕುರಿತು ಯಾವುದೇ ದಾಖಲೆಯಿಲ್ಲದೇ ಆರೋಪ ಮಾಡಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು. 
 
ಧರ್ಮಸ್ಥಳಕ್ಕೆ ಆರೋಪ ಬಂದಾಗ ಜನರು ಮಾಡಿದ ಪ್ರಾರ್ಥನೆಯನ್ನೇ ದೇವರ ಪಾದಕ್ಕೆ ಅರ್ಪಿಸುವುದಾಗಿ ಹೇಳಿದ ವೀರೇಂದ್ರ ಹೆಗ್ಗಡೆ, ದುಷ್ಟ ಶಕ್ತಿಗಳು ವಿಜೃಂಭಿಸುತ್ತಿವೆ. ಧರ್ಮಸೈನಿಕರಾದ ಭಕ್ತರು ಶಿಷ್ಟ ರಕ್ಷಣೆ ಮಾಡಬೇಕಾಗಿದೆ ಎಂದು ಕರೆ ನೀಡಿದರು. 
 
ಸೌಜನ್ಯ ಕೊಲೆ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯ ವಿರುದ್ಧ ಸೂಕ್ತ ಸಾಕ್ಷ್ಯಾಧಾರಗಳಿಲ್ಲದ ಕಾರಣ ಬಿಡುಗಡೆ ಮಾಡಲಾಗಿತ್ತು. ಇದೇ ಮೊದಲ ಬಾರಿಗೆ ಧರ್ಮಸ್ಥಳದ ಧರ್ಮಾಧಿಕಾರಿಗಳು ಪ್ರಕರಣದ ಬಗ್ಗೆ ಮೌನ ಮುರಿದಿದ್ದಾರೆ. 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಮ್ ಥರಾ ಟರ್ಪಲ್ ಹಾಕಿ ಬಡತನ ಮುಚ್ಚಿಡಲ್ಲ: ಬಿಜೆಪಿಗೆ ಟಾಂಗ್ ಕೊಟ್ಟ ಪ್ರಿಯಾಂಕ್ ಖರ್ಗೆ

ರೈತರಿಗಾಗಿ ನಾಳೆ ನನ್ನ ಜನ್ಮದಿನವಾಗಿದ್ದರೂ ಹೋರಾಟಕ್ಕೆ ರೆಡಿ: ಬಿವೈ ವಿಜಯೇಂದ್ರ

ಅತ್ಯಂತ ನಿಷ್ಠಾವಂತ ರಾಜಕಾರಣಿ: ಹೆಚ್‌ವೈ ಮೇಟಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

ಬಿಹಾರ ಚುನಾವಣೆ: ರಾಜ್ಯದಲ್ಲಿರುವ ಬಿಹಾರಿಗಳಿಗೆ ವೇತನ ಸಹಿತ ರಜೆಗೆ ಶಿವಕುಮಾರ್ ಮನವಿ

ಉಲಾನ್‌ಬಾತರ್‌ನಲ್ಲಿ ಸಿಲುಕಿಕೊಂಡಿರುವ ಪ್ರಯಾಣಿಕರನ್ನು ಕರೆತರಲು ಹೊರಟ ಮತ್ತೊಂದು AI ವಿಮಾನ

ಮುಂದಿನ ಸುದ್ದಿ
Show comments