Webdunia - Bharat's app for daily news and videos

Install App

ರೆಡ್ಡಿ ಬಿಡುಗಡೆಯನ್ನು ನ್ಯಾಯಾಲಗಳು ನಿರ್ಧರಿಸುತ್ತವೆ: ಶ್ರೀರಾಮುಲು

Webdunia
ಮಂಗಳವಾರ, 20 ಮೇ 2014 (11:09 IST)
ಜನಾರ್ದನ ರೆಡ್ಡಿ ಒಬ್ಬರೇ ಅಲ್ಲ, ನನ್ನ ಎಲ್ಲಾ ಶಾಸಕರು ಜೈಲಿನಲ್ಲಿದ್ದಾರೆ. ಅವರೆಲ್ಲರ ಬಿಡುಗಡೆಯಾಗಬೇಕು ಎನ್ನುವುದು ನನ್ನಾಸೆ. ಆದರೆ ಕಾನೂನಿಗೆ ತಲೆಬಾಗಲೇಬೇಕು. ರೆಡ್ಡಿ ಬಿಡುಗಡೆಯನ್ನು ನ್ಯಾಯಾಲಯಗಳು ನಿರ್ಧರಿಸುತ್ತವೆ ಎಂದು ಬಿಜೆಪಿ ಸಂಸದ ಶ್ರೀರಾಮುಲು  ದೆಹಲಿಯಲ್ಲಿ ಹೇಳಿದರು.

ಮೋದಿ ನೇತೃತ್ವದ ಸರ್ಕಾರದ ಮೇಲೆ ಜನಾರ್ದನ ರೆಡ್ಡಿ ಬಿಡುಗಡೆಗೆ ಯಾವುದೇ ಒತ್ತಡವಿಲ್ಲ. ಸುಷ್ಮಾ ಸ್ವರಾಜ್ ಜತೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಶೀಘ್ರದಲ್ಲೇ ಅವರನ್ನು ಭೇಟಿ ಮಾಡುತ್ತೇನೆ ಎಂದು ಶ್ರೀರಾಮುಲು ಹೇಳಿದರು.

ಬಿಜೆಪಿ-ಬಿಎಸ್‌ಆರ್ ಕಾಂಗ್ರೆಸ್ ವಿಲೀನ ವಿಚಾರವಾಗಿ ಮಾತನಾಡುತ್ತಾ, ವಿಲೀನಕ್ಕೆ ಕೆಲವು ಕಾನೂನು ತೊಡಕಿದೆ. ಆ ತೊಡಕನ್ನು ನಿವಾರಿಸಿಕೊಂಡು ವಿಲೀನದ ಬಗ್ಗೆ ಯತ್ನಿಸುತ್ತೇನೆ ಎಂದು ಶ್ರೀರಾಮುಲು ಹೇಳಿದರು. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments