COVID 19 ರಾಜ್ಯದಲ್ಲಿ 50 ಸಾವಿರ ಗಡಿ ದಾಟಿದ ಕೊರೋನಾ, 19 ಜನರು ಸಾವು

Webdunia
ಸೋಮವಾರ, 24 ಜನವರಿ 2022 (19:54 IST)
ರಾಜ್ಯದಲ್ಲಿ ಇಂದು 50 ಸಾವಿರ ಗಡಿ ದಾಟಿದೆ ಕೊರೋನಾ ಸೋಂಕಿನ ಪ್ರಮಾಣ. ಕಳೆದ 24 ಗಂಟೆಯಲ್ಲಿ ಹೊಸದಾಗಿ 50,210 ಮಂದಿಗೆ ಸೋಂಕು ದೃಢಪಟ್ಟಿದೆ.
ಈ ಕುರಿತಂತೆ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ , ಬೆಂಗಳೂರಿನ 26,299 ಸೇರಿದಂತೆ ರಾಜ್ಯದಲ್ಲಿ 50,210 ಜನರಿಗೆ ಕೋವಿಡ್ ಪಾಸಿಟಿವ್ ಎಂದು ದೃಢಪಟ್ಟಿರೋದಾಗಿ ತಿಳಿಸಿದ್ದಾರೆ. 19  ಜನರು ಸಾವನ್ನಪ್ಪಿದ್ದಾರೆ.
ಪಾಸಿಟಿವಿಟಿ ದರ ಶೇ.22.77ಕ್ಕೆ ಏರಿಕೆಯಾಗಿದೆ. ಸೋಂಕಿತರಾದಂತ 22,842 ಮಂದಿ ಗುಣಮುಖರಾಗಿದ್ದಾರೆ. ಹೀಗಾಗಿ ಸದ್ಯ ಬೆಂಗಳೂರಿನಲ್ಲಿ 2.31 ಲಕ್ಷ ಸೇರಿದಂತೆ ರಾಜ್ಯದಲ್ಲಿ 3,57,796 ಸಕ್ರೀಯ ಸೋಂಕಿತರು ಇರುವುದಾಗಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಲಾರಿಯಡಿ ಸಿಲುಕಿ ಸ್ಥಳದಲ್ಲೇ ನರಳಾಡಿ ಪ್ರಾಣ ಬಿಟ್ಟ ದ್ವಿಚಕ್ರ ವಾಹನ ಸವಾರನನ್ನು ಕೇಳೋರೇ ಇಲ್ಲ

ಕಾರ್ಕಳ: ಮುಖ್ಯ ಶಿಕ್ಷಕರು ಹೇಳಿದ್ರೂ ಕೇಳದೇ ಜನಿವಾರ, ದಾರ ತೆಗೆಸುತ್ತಿದ್ದ ಶಿಕ್ಷಕ ಅಮಾನತು

ಖರ್ಗೆ ಭೇಟಿ ಫೋಟೋ ಹಾಕಿದ್ರಿ, ಮೋದಿ ಜೊತೆಗಿರುವ ಫೋಟೋ ಯಾಕಿಲ್ಲ: ಸಿದ್ದರಾಮಯ್ಯಗೆ ಪ್ರಶ್ನೆ

ಪತ್ನಿಗೆ ಅನಾರೋಗ್ಯ, ಕೆಲಸ ಕಾರ್ಯ ಬಿಟ್ಟು ಓಡಿ ಬಂದ ಸಿಎಂ ಸಿದ್ದರಾಮಯ್ಯ

Karnataka Weather: ಮುಗಿದಿಲ್ಲ ಮಳೆಗಾಲ, ಇಂದು ಈ ಜಿಲ್ಲೆಗಳಿಗೆ ಮಳೆ ಸಾಧ್ಯತೆ

ಮುಂದಿನ ಸುದ್ದಿ
Show comments