ಗಡಿನಾಡ ಜನರಿಗೆ ಈಗ ಕೆಲಸ ಕಳೆದುಕೊಳ್ಳುವ ಚಿಂತೆ

Webdunia
ಭಾನುವಾರ, 31 ಮೇ 2020 (09:07 IST)
ಮಂಗಳೂರು: ಕೊರೋನಾದಿಂದಾಗಿ ಈಗ ಗಡಿನಾಡ ಜನರಿಗೆ ಉದ್ಯೋಗ ಕಳೆದುಕೊಳ್ಳುವ ಚಿಂತೆ ಶುರುವಾಗಿದೆ. ಇದಕ್ಕೆ ಕಾರಣ ಅಂತರಾಜ್ಯಗಳ ನಡುವಿನ ನಿರ್ಬಂಧ.


ಕೇರಳ, ಮಹಾರಾಷ್ಟ್ರದಂತಹ ಗಡಿ ಜಿಲ್ಲೆಗಳಲ್ಲಿರುವ ಜನರು ಉದ್ಯೋಗಕ್ಕಾಗಿ ಪ್ರತಿನಿತ್ಯ ಒಂದು ರಾಜ್ಯದಿಂದ ಇನ್ನೊಂದು ರಾಜ್ಯದ ಗಡಿ ದಾಟಿ ಸಂಚರಿಸುತ್ತಾರೆ. ಆದರೆ ಈಗ ಅಂತರಾಜ್ಯ ಪ್ರವೇಶಕ್ಕೆ ನಿರ್ಬಂಧವಿರುವುದರಿಂದ ಇಲ್ಲಿನವರಿಗೆ ಉದ್ಯೋಗ ಕಳೆದುಕೊಳ್ಳುವ ಭಯ ಆವರಿಸಿದೆ.

ಈಗಾಗಲೇ ಕಚೇರಿಗಳು ಪುನರಾರಂಭವಾಗಿದೆ. ಆದರೆ ನಿರ್ಬಂಧದಿಂದಾಗಿ ಕಚೇರಿಗೆ ತೆರಳಲು ಸಾಧ‍್ಯವಾಗುತ್ತಿಲ್ಲ. ಹೀಗಾಗಿ ಗಡಿನಾಡ ಜನತೆ ಸರ್ಕಾರಗಳಿಗೆ ಬಸ್, ರೈಲಿನ ವ್ಯವಸ್ಥೆ ಮಾಡಿಕೊಡುವಂತೆ ಮನವಿ ಮಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ, ಸಾವಿನ ಸಂಖ್ಯೆ 15ಕ್ಕೆ ಏರಿಕೆ

ಕುಟುಂಬದಲ್ಲಿ ಕಲಹದ ನಡುವೆ ವಿರೋಧ ಪಕ್ಷದ ನಾಯಕನಾದ ತೇಜಸ್ವಿ ಯಾದವ್‌

ಮೆಕ್ಕಾ ಯಾತ್ರಿಕರ ಬಸ್ ದುರಂತ: ಪರಿಹಾರ ಘೋಷಿಸಿದ ತೆಲಂಗಾಣ ಸರ್ಕಾರ

6 ವರ್ಷಗಳ ಬಳಿಕ ಭಾರತ, ಚೀನಾ ನಡುವೆ ಏರ್ ಇಂಡಿಯಾ ಹಾರಾಟ ಪುನರಾರಂಭ

ನನ್ನ ವಿರುದ್ಧದ ರಾಜಕೀಯ ಪ್ರೇರಿತ ತೀರ್ಪು: ಬಾಂಗ್ಲಾ ಮಾಜಿ ಪ್ರಧಾನಿ ಹಸೀನಾ

ಮುಂದಿನ ಸುದ್ದಿ
Show comments