Webdunia - Bharat's app for daily news and videos

Install App

ಗಡಿನಾಡ ಜನರಿಗೆ ಈಗ ಕೆಲಸ ಕಳೆದುಕೊಳ್ಳುವ ಚಿಂತೆ

Webdunia
ಭಾನುವಾರ, 31 ಮೇ 2020 (09:07 IST)
ಮಂಗಳೂರು: ಕೊರೋನಾದಿಂದಾಗಿ ಈಗ ಗಡಿನಾಡ ಜನರಿಗೆ ಉದ್ಯೋಗ ಕಳೆದುಕೊಳ್ಳುವ ಚಿಂತೆ ಶುರುವಾಗಿದೆ. ಇದಕ್ಕೆ ಕಾರಣ ಅಂತರಾಜ್ಯಗಳ ನಡುವಿನ ನಿರ್ಬಂಧ.


ಕೇರಳ, ಮಹಾರಾಷ್ಟ್ರದಂತಹ ಗಡಿ ಜಿಲ್ಲೆಗಳಲ್ಲಿರುವ ಜನರು ಉದ್ಯೋಗಕ್ಕಾಗಿ ಪ್ರತಿನಿತ್ಯ ಒಂದು ರಾಜ್ಯದಿಂದ ಇನ್ನೊಂದು ರಾಜ್ಯದ ಗಡಿ ದಾಟಿ ಸಂಚರಿಸುತ್ತಾರೆ. ಆದರೆ ಈಗ ಅಂತರಾಜ್ಯ ಪ್ರವೇಶಕ್ಕೆ ನಿರ್ಬಂಧವಿರುವುದರಿಂದ ಇಲ್ಲಿನವರಿಗೆ ಉದ್ಯೋಗ ಕಳೆದುಕೊಳ್ಳುವ ಭಯ ಆವರಿಸಿದೆ.

ಈಗಾಗಲೇ ಕಚೇರಿಗಳು ಪುನರಾರಂಭವಾಗಿದೆ. ಆದರೆ ನಿರ್ಬಂಧದಿಂದಾಗಿ ಕಚೇರಿಗೆ ತೆರಳಲು ಸಾಧ‍್ಯವಾಗುತ್ತಿಲ್ಲ. ಹೀಗಾಗಿ ಗಡಿನಾಡ ಜನತೆ ಸರ್ಕಾರಗಳಿಗೆ ಬಸ್, ರೈಲಿನ ವ್ಯವಸ್ಥೆ ಮಾಡಿಕೊಡುವಂತೆ ಮನವಿ ಮಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನದ ದರ ಇಂದು ಮತ್ತಷ್ಟು ಕಡಿಮೆ

Indore Raja Raguvamshi murder: ಸೋನಮ್, ಪ್ರಿಯಕರ ಮಾಡಿದ ಈ ಒಂದು ತಪ್ಪಿನಿಂದ ಸಿಕ್ಕಿಬಿದ್ದಿದ್ದು ಹೇಗೆ

ಮಹಿಳೆಯರು ಯಾಕೆ ಚಿಕ್ಕ ವಯಸ್ಸಿನ ಹುಡುಗನ ಕಡೆಗೆ ಆಕರ್ಷಿತರಾಗುತ್ತಾರೆ

ಮುಂದಿನ ಸುದ್ದಿ
Show comments